Friday, April 24, 2026

Condemnation

ಭಾರತದ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆ :‌ ಪಹಲ್ಗಾಮ್‌ ದಾಳಿಗೆ ಖಂಡನೆ ; ಯಾರಿಂದ ಗೊತ್ತಾ..?

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಅಮಾಯಕ ಪ್ರವಾಸಿಗರನ್ನು ಬಲಿ ಪಡೆದ ಘಟನೆಯನ್ನು ಜಾಗತಿಕ ಮಟ್ಟದ ರಾಷ್ಟ್ರಗಳು ಹಾಗೂ ಬಲಿಷ್ಠ ದೇಶಗಳ ನಾಯಕರು ಖಂಡಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ತಾಲಿಬಾನ್‌ ಭಾರತವನ್ನು ಬೆಂಬಲಿಸುವ ಮೂಲಕ ಪಾಕಿಸ್ತಾನದ ವಿರುದ್ಧ ಕಿಡಿ ಕಾರಿದೆ. ಅಲ್ಲದೆ ಮುಖ್ಯವಾಗಿ ಭಾರತಕ್ಕೆ ಕರೆ ಮಾಡಿ ಅಫ್ಘಾನಿಸ್ತಾನ್‌...

ನಾನು ಸೋತಿದ್ದೇನೆ, ರಾಜ್ಯದ ಸ್ಥಾನಮಾನ ಕೇಳಲ್ಲ : ವಿಧಾನಸಭೆಯಲ್ಲಿ ಸಿಎಂ ಒಮರ್‌ ಭಾವುಕರಾಗಿದ್ದೇಕೆ..?

ನವದೆಹಲಿ : ಪಹಲ್ಗಾಮ್‌ ದಾಳಿಯ ವಿಚಾರವನ್ನು ಮುಂದಿಟ್ಟುಕೊಂಡು ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಹೇಗೆ ಕೇಳಲಿ..? ಈಗ ಆ ವಿಚಾರ ಎತ್ತಿ ಅಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಲು ನಾನು ಬಯಸುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡಿರುವ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರ ಷರಿಯಾ ಕಾನೂನನ್ನು ಅನಧಿಕೃತವಾಗಿ ಜಾರಿಗೆ ತಂದಿದೆ: ಆರ್.ಅಶೋಕ್

Political News: ಸಿಇಟಿ ಪರೀಕ್ಷೆಯಲ್ಲಿ ಓರ್ವ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಹೇಳಿದ ವಿಷಯ ಇದೀಗ ಚರ್ಚೆಗೆ ಗ್ರಾಸವಾಗಿದೆ. ಕಳೆದ ವರ್ಷ ಓರ್ವ ಮಹಿಳೆಯ ಮಂಗಲಸೂತ್ರವನ್ನು ತೆಗೆದು...
- Advertisement -spot_img