ನವದೆಹಲಿ : ಭಾರತದ ಜೊತೆಗಿನ ಸಂಘರ್ಷದಲ್ಲಿ ಮಣ್ಣು ಮುಕ್ಕಿದರೂ ಮುಖವೇನು ಮಣ್ಣಾಗಲಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ವಿಶ್ವ ಹಣಕಾಸು ನಿಧಿ ಐಎಂಎಫ್ ದೊಡ್ಡ ಆಘಾತ ನೀಡಿದೆ. ಪಾಕಿಸ್ತಾನಕ್ಕೆ ಮಂಜೂರಾಗಿರುವ ಸಾಲದ ಕಂತು ಬಿಡುಗಡೆ ಮಾಡಬೇಕಾದರೆ, ಇದೀಗ ವಿಶ್ವ ಹಣಕಾಸು ನಿಧಿಯ 11 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಷರತ್ತು ವಿಧಿಸಿದೆ. ಹೀಗಾಗಿ ಸಾಲ ಪಡೆದು...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....