Wednesday, December 24, 2025

condolences

ಶಿವಮೊಗ್ಗದಲ್ಲಿ ಭಾರೀ ಸ್ಫೋಟ: ಮಡಿದವರಿಗಾಗಿ ಕಂಬನಿ ಮಿಡಿದ ಕಿಚ್ಚ ಸುದೀಪ್..!

ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿಯ ಕಲ್ಲಿನ ಕ್ವಾರಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿ ಹಲವು ಮಂದಿ ಮೃತಪಟ್ಟಿದ್ದಾರೆ. ಸ್ಫೋಟದ ರಭಸಕ್ಕೆ ನೂರು ಕಿಮೀ ದೂರದವರೆಗೆ ಭೂಮಿ ಕಂಪಿಸಿದೆ ಎನ್ನಲಾಗ್ತಿದೆ. ಸ್ಫೋಟ ಸ್ಥಳದ ಅಕ್ಕಪಕ್ಕದ ಹಳ್ಳಿಯ ಮನೆಗಳು ಅಲುಗಾಡಿ ಹೋಗಿವೆ. ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗ್ತದೆ. ಆದರೆ, ಸಾವಿನ ಸಂಖ್ಯೆ ಎಷ್ಟು ಎಂಬುದು...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img