Friday, December 5, 2025

condolences

ಶಿವಮೊಗ್ಗದಲ್ಲಿ ಭಾರೀ ಸ್ಫೋಟ: ಮಡಿದವರಿಗಾಗಿ ಕಂಬನಿ ಮಿಡಿದ ಕಿಚ್ಚ ಸುದೀಪ್..!

ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿಯ ಕಲ್ಲಿನ ಕ್ವಾರಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿ ಹಲವು ಮಂದಿ ಮೃತಪಟ್ಟಿದ್ದಾರೆ. ಸ್ಫೋಟದ ರಭಸಕ್ಕೆ ನೂರು ಕಿಮೀ ದೂರದವರೆಗೆ ಭೂಮಿ ಕಂಪಿಸಿದೆ ಎನ್ನಲಾಗ್ತಿದೆ. ಸ್ಫೋಟ ಸ್ಥಳದ ಅಕ್ಕಪಕ್ಕದ ಹಳ್ಳಿಯ ಮನೆಗಳು ಅಲುಗಾಡಿ ಹೋಗಿವೆ. ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗ್ತದೆ. ಆದರೆ, ಸಾವಿನ ಸಂಖ್ಯೆ ಎಷ್ಟು ಎಂಬುದು...
- Advertisement -spot_img

Latest News

Bigg Boss Kannada Season 12: ಗಿಲ್ಲಿ ಗೆಲುವಿನ ಬಗ್ಗೆ ಜಾನ್ವಿ ಹೇಳಿದ್ದಿಷ್ಟು..

Bigg Boss Season 12: ಬಿಗ್‌ಬಾಸ್ ಮನೆಯಿಂದ ಆಚೆ ಬಂದಿರುವ ಜಾನ್ವಿ ಅವರು, ಗಿಲ್ಲಿ ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ಗಿಲ್ಲಿ ಮನೆಯವರನ್ನೆಲ್ಲ ತುಂಬಾ ನಗಿಸುತ್ತಿದ್ದ. ಅವನು ಯಾವಾಗಲೂ...
- Advertisement -spot_img