Saturday, July 27, 2024

condolences

ಶಿವಮೊಗ್ಗದಲ್ಲಿ ಭಾರೀ ಸ್ಫೋಟ: ಮಡಿದವರಿಗಾಗಿ ಕಂಬನಿ ಮಿಡಿದ ಕಿಚ್ಚ ಸುದೀಪ್..!

ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿಯ ಕಲ್ಲಿನ ಕ್ವಾರಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿ ಹಲವು ಮಂದಿ ಮೃತಪಟ್ಟಿದ್ದಾರೆ. ಸ್ಫೋಟದ ರಭಸಕ್ಕೆ ನೂರು ಕಿಮೀ ದೂರದವರೆಗೆ ಭೂಮಿ ಕಂಪಿಸಿದೆ ಎನ್ನಲಾಗ್ತಿದೆ. ಸ್ಫೋಟ ಸ್ಥಳದ ಅಕ್ಕಪಕ್ಕದ ಹಳ್ಳಿಯ ಮನೆಗಳು ಅಲುಗಾಡಿ ಹೋಗಿವೆ. ಸ್ಫೋಟದಲ್ಲಿ 15 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗ್ತದೆ. ಆದರೆ, ಸಾವಿನ ಸಂಖ್ಯೆ ಎಷ್ಟು ಎಂಬುದು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img