Sunday, November 16, 2025

#condolonce

DK Shiva kumar: ಸ್ಪಂದನಾ ವಿಜಯ್ ರಾಘವೇಂದ್ರ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ:

ಬೆಂಗಳೂರು:ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. "ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಇದು ಸಾಯುವ ವಯಸ್ಸಲ್ಲ. ಮನುಷ್ಯನ ಜೀವನ ಎಷ್ಟು ಅನಿಶ್ಚಿತ ಎಂಬುದಕ್ಕೆ ಈ ಅಗಲಿಕೆಯೂ ಸಾಕ್ಷಿ. ತೀರಾ ಇತ್ತೀಚಿಗಷ್ಟೇ ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ಅವರು ನನ್ನನ್ನು...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img