Saturday, January 31, 2026

#condolonce

DK Shiva kumar: ಸ್ಪಂದನಾ ವಿಜಯ್ ರಾಘವೇಂದ್ರ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ:

ಬೆಂಗಳೂರು:ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. "ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಇದು ಸಾಯುವ ವಯಸ್ಸಲ್ಲ. ಮನುಷ್ಯನ ಜೀವನ ಎಷ್ಟು ಅನಿಶ್ಚಿತ ಎಂಬುದಕ್ಕೆ ಈ ಅಗಲಿಕೆಯೂ ಸಾಕ್ಷಿ. ತೀರಾ ಇತ್ತೀಚಿಗಷ್ಟೇ ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ಅವರು ನನ್ನನ್ನು...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img