Dharwad News: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಆರಂಭದಿಂದ ಸರ್ಕಾರಿ ಸಾರಿಗೆ ಬಸ್ಸನ ಮಹಿಳಾ ಪ್ರಯಾಣಿಕರಿಗೆ ಸರೊಯಾಗಿ ವರ್ತಿಸುವುತ್ತಿಲ್ಲ ಎಂಬ ಗಂಭೀರ ಆರೋಪಗಳ ಮಧ್ಯ, ಸಾರಿಗೆ ಬಸ್ಸನ ಕಂಡಕ್ಟರವರು ಭಿನ್ನವಾಗಿ ನಿಂತಿದ್ದು, ಮೊಮ್ಮಗನ ಜತೆಗೆ ಬೇರೆ ಊರಿಗೆ ತೆರಳುತ್ತಿದ್ದ ಹಿರಿಯ ಜೀವಿ ಅಜ್ಜಿಯ ಜತೆಗೆ ಆತ್ಮೀಯತೆಯಿಂದ ನಡೆದುಕೊಂಡು ಅವರಮ್ನು ಬಸ್ಸಿನಿಂದ ಸುರಕ್ಷಿತವಾಗಿ ಕೈ ಹಿಡಿದು...
Hubballi News: ಹುಬ್ಬಳ್ಳಿ: ಕುಂದಗೋಳದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ಸಿನ ನಿರ್ವಾಹಕಿಯೊಬ್ಬರು ವೃದ್ಧೆಯ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗಿನ ಜಾವ ನಡೆದಿದ್ದು ನಿರ್ವಾಹಕಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಬೆಳ್ಳಿಗ್ಗೆ 7 ಗಂಟೆಗೆ ಕುಂದಗೋಳದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಮಾರ್ಗಮಧ್ಯ ಶೆರೇವಾಡ ಬಳಿ ನಿರ್ವಾಹಕಿ ವೃದ್ದ ಮಹಿಳೆಯ ಜೊತೆ ಜಗಳ ತೆಗೆದಿದ್ದಾರೆ. ಜಗಳ...
bengalore news
ನಾವು ಎಲ್ಲಿಗಾದರೂ ಬಸ್ಸಿನಲ್ಲಿ ಪ್ರಯಣಿಸುವ ವೇಳೆ ಹಣ ಕೊಟ್ಟು ಟಿಕೇಟ್ ಕೊಂಡುಕೊಳ್ಳುವುದು ನಿಯಮ . ಟಿಕೇಟ್ ಇಲ್ಲದ ಪ್ರಯಾಣ ದಂಡಕ್ಕೆ ಅಹ್ವಾನ ಎಂದು ಬಸ್ಸಿನಲ್ಲಿ ಪ್ರಯಾಣಿಕರಿಗೆ ಎಚ್ಚರಿಕೆ ಎಂಬಂತೆ ಅಲ್ಲಲ್ಲಿ ಪ್ರಯಾಣಿಕರಿಗೆ ಗೋಚರವಾಗುವ ಹಾಗೆ ಬರೆದಿರುತ್ತಾರೆ. ಹಾಗಾಗಿ ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರು ಟಿಕೆಟ್ ಪಡೆದುಕೊಳ್ಳುತ್ತಾರೆ ಆದರೆ ಹಣ ಕೊಟ್ಟರು ಅದನ್ನು ಜೇಬಿಗೆ ಇಳಿಸಿಕೊಂಡು...
Koppala News: ಕೊಪ್ಪಳ ಜಿಲ್ಲೆಯ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವು ಬರಗಾಲದ ಸನ್ನಿವೇಶದಲ್ಲೂ ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಸಾಹಿತಿ...