Sunday, April 13, 2025

Confidence Motion

ದೋಸ್ತಿ ವಿಶ್ವಾಸಮತಕ್ಕೆ ಗೈರಾಗಿದ್ದಕ್ಕೆ ಕಾರಣ ನೀಡಿದ ಬಿಎಸ್ಪಿ ಶಾಸಕ

ಬೆಂಗಳೂರು: ವಿಧಾನಸಭೆಯಲ್ಲಿ ನಿನ್ನೆ ನಡೆದ ವಿಶ್ವಾಸಮತ ಪ್ರಕ್ರಿಯೆಗೆ ಗೈರಾಗಿ ಆಶ್ಚರ್ಯ ಮೂಡಿಸಿದ್ದ ಬಿಎಸ್ಪಿ ಶಾಸಕ ಎನ್.ಮಹೇಶ್ ಉಚ್ಚಾಟನೆಯಾಗಿದ್ದಾರೆ. ಇನ್ನು ನಿನ್ನೆಯ ಕಲಾಪಕ್ಕೆ ತಾವು ಗೈರುಹಾಜರಿಯ ಕುರಿತಾಗಿ ಕಾರಣವನ್ನು ಬಿಎಸ್ಪಿ ಶಾಸಕ ಮಹೇಶ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ಪಿಯ ಕೊಳ್ಳೇಗಾಲ ಶಾಸಕ ಎನ್.ಮಹೇಶ್, ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲವೆಂಬ ಕಾರಣಕ್ಕೆ ನನ್ನನ್ನು ಉಚ್ಚಾಟನೆ...

‘ಇಂದು ಕಲಾಪ ಮುಂದೂಡುವಂತಾಗಿದ್ದರೆ ರಾಜೀನಾಮೆ ನೀಡುತ್ತಿದ್ದೆ’- ಸ್ಪೀಕರ್

ಬೆಂಗಳೂರು: ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕಲು ಕಳೆದ ವಾರದಿಂದ ಒಂದಿಲ್ಲೊಂದು ಕಾರಣಕ್ಕೆ ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಬೇಸತ್ತಿದ್ದ ಸ್ಪೀಕರ್ ರಮೇಶ್ ಕುಮಾರ್, ಇಂದೇನಾದರೂ ಒಂದು ವೇಳೆ ಮತ್ತೆ ಮುಂದೂಡಿಕೆಯಾದಲ್ಲಿ ರಾಜೀನಾಮೆ ನೀಡೋದಾಗಿ ನಿರ್ಧಾರ ಮಾಡಿದ್ದರಂತೆ. ಈ ವಿಷಯವನ್ನು ಸ್ವತಃ ಸ್ಪೀಕರ್ ಸದನದಲ್ಲಿ ಹೇಳಿದ್ದಾರೆ. ಅತೃಪ್ತ ಶಾಸಕರ ಕುರಿತು ಸದನದಲ್ಲಿ ಸಿಎಂ ಕುಮಾರಸ್ವಾಮಿ ಚರ್ಚೆ ಮಾಡುತ್ತಿದ್ದ ವೇಳೆ...

ಪಕ್ಷೇತರ ಶಾಸಕರಿಗಾಗಿ ಕೈ-ಬಿಜೆಪಿ ಫೈಟ್..!

ಬೆಂಗಳೂರು: ಇನ್ನು ಕೆಲವೇ ನಿಮಿಷಗಳಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಆರಂಭವಾಗಲಿರುವ ಮಧ್ಯೆ ರಾಜ್ಯ ಮತ್ತೊಂದು ಹೈಡ್ರಾಮಾಗೆ ಸಾಕ್ಷಿಯಾಗಿದೆ. ಪಕ್ಷೇತರ ಶಾಸಕರನ್ನು ತಮ್ಮ ಪರ ಮತ ಚಲಾಯಿಸಲು ಬಿಜೆಪಿ ಮುಖಂಡರು ಮುಂಬೈನಿಂದ ಬೆಂಗಳೂರಿಗೆ ಕರೆದಂತಿರುವ ಹಿನ್ನೆಲೆಯಲ್ಲಿ ಪಕ್ಷೇತರರು ತಂಗಿರುವ ಅಪಾರ್ಟ್ ಮೆಂಟ್ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಜಮಾವಣೆಯಾಗಿ ಪರಸ್ಪರ ಮಾತಿನ ಚಕಮಕಿಯಲ್ಲಿ ತೊಡಗಿದ್ದಾರೆ....

‘ಹೋಲ್ ಸೇಲ್, ರೀಟೇಲ್ ವ್ಯಾಪಾರ ಮಾಡ್ತಿರೋದು ನಾಚಿಕೆಗೇಡು’- ಸಿದ್ದು ಕಿಡಿ

ಬೆಂಗಳೂರು: ಆಪರೇಷನ್ ಕಮಲದ ಕುರಿತು ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಭರ್ಜರಿ ಚರ್ಚೆಗಿಳಿದಿದ್ದಾರೆ. ಅಧಿಕಾರದ ಆಸೆಯಿಂದ ಶಾಸಕರನ್ನು ಕೊಂಡುಕೊಳ್ಳಲು ಹೋಲ್ ಸೇಲ್ ರೀಟೇಲ್ ವ್ಯಾಪಾರ ಮಾಡ್ತಿರೋದು ನಾಚಿಕೆಗೇಡಿನ ಸಂಗತಿ ಅಂತ ಆಕ್ರೋಶ ಹೊರಹಾಕಿದ್ರು. ತಮ್ಮ ಶಾಸಕರನ್ನು ಸೆಳೆದು ಮುಂಬೈನಲ್ಲಿಟ್ಟಿಕೊಂಡಿರುವ ಬಿಜೆಪಿ ಅಧಿಕಾರದ ಮೇಲೆ ಅತಿಯಾದ ವ್ಯಾಮೋಹ ಹೊಂದಿದೆ ಎಂದ ಸಿದ್ದರಾಮಯ್ಯ, ನೀವು ಇವರನ್ನೆಲ್ಲಾ ನಂಬಿಕೊಂಡು 1...

‘2018ರಲ್ಲಿ ಬಿಎಸ್ವೈ ಸರ್ಕಾರ ರಚಿಸುವುದಾಗಿ ಹಕ್ಕು ಮಂಡನೆ ಮಾಡಬಾರದಿತ್ತು’- ಸಿದ್ದರಾಮಯ್ಯ

ಬೆಂಗಳೂರು: ವಿಶ್ವಾಸಮತ ಯಚನೆಗೆ ಇನ್ನು ಕೆಲವೇ ಹೊತ್ತು ಬಾಕಿಯಿರುವಂತೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಸದನದಲ್ಲಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ರಚನೆ ಮಾಡೋದಾಗಿ ಹಕ್ಕು ಮಂಡನೆ ಮಾಡಲೇಬಾರದಿತ್ತು ಅಂತ ಸಿದ್ದು ವಾಗ್ದಾಳಿ ನಡೆಸಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದ ಕ್ಷಣದಿಂದಲೂ ಸರ್ಕಾರ ಪತನಗೊಳಿಸೋದಕ್ಕೆ ಬಿಜೆಪಿ ಇನ್ನಿಲ್ಲದ...

‘ನಾನು ಶಾಸಕನಾಗಬೇಕಿತ್ತು ಅದಕ್ಕೆ ಬಿಜೆಪಿ ಬಿಟ್ಟು ಬಂದೆ’- ಸಚಿವ ಸಾ.ರಾ ಮಹೇಶ್

ಬೆಂಗಳೂರು: ನಾನು ಬಿಜೆಪಿಗೆ ಯಾವುದೇ ಅನ್ಯಾಯ ಮಾಡಿಲ್ಲ, ಬಿಜೆಪಿ ಕೂಡ ನನಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದ್ರೆ ನಾನು ಶಾಸಕನಾಗಬೇಕೆಂಬ ಉದ್ದೇಶದಿಂದ ಜೆಡಿಎಸ್ ಸೇರ್ಪಡೆಗೊಂಡೆ ಅಂತ ಸಚಿವ ಸಾ.ರಾ ಮಹೇಶ್ ಸದನದಲ್ಲಿ ಹೇಳಿದ್ದಾರೆ. ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಶಾಸಕರ ಕುರಿತು ಮಾತನಾಡಿದ ಸಚಿವ ಸಾ.ರಾ ಮಹೇಶ್, ನಮ್ಮ ಜೊತೆ ಇಲ್ಲದವರು ನಿಮ್ಮ ಜೊತೆಗೆ ಎಷ್ಟು...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img