Friday, August 14, 2026

conflict

ಒಂದು ದೇಗುಲ, 2 ದೇಶಗಳ ತಿಕ್ಕಾಟ : ಬೌದ್ಧ ರಾಷ್ಟ್ರಗಳಲ್ಲಿ ಶಿವನಿಗಾಗಿ ಫೈಟ್!

ಬೆಂಗಳೂರು: ಕಾಂಬೋಡಿಯಾ ಹಾಗೂ ಥಾಯ್ಲೆಂಡ್‌ ನಡುವೆ ತೀವ್ರ ಘರ್ಷಣೆ ಮುಂದುವರೆದಿದೆ. ಶಿವನ ದೇವಸ್ಥಾನದ ವಿಚಾರಕ್ಕೆ ನಡೆದ ಗಲಭೆಯಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಬುಧವಾರ ದಟ್ಟವಾದ ಅರಣ್ಯಕ್ಕೆ ಸೇರಿರುವ ಡ್ಯಾಂಗ್ರೆಕ್ ಪರ್ವತ ಶ್ರೇಣಿಯಲ್ಲಿ ಕಾಂಬೋಡಿಯನ್ ಡ್ರೋನ್ ಪತ್ತೆಯಾಗಿದೆ ಎಂದು ಥಾಯ್ಲೆಂಡ್‌ ಆರೋಪಿಸಿತ್ತು. ಇದಾದ ಸ್ವಲ್ಪ ಹೊತ್ತಿನ ಬಳಿಕ, ನೆಲಬಾಂಬ್ ಸ್ಫೋಟಗೊಂಡು ಐವರು ಥಾಯ್ಲೆಂಡ್‌...

ಟ್ರಂಪ್‌ ಹಾಗೆ ಹೇಳಲು ನಮ್ಮ ಪರ್ಮಿಷನ್‌ ಪಡೆದಿಲ್ಲ : ಕದನ ವಿರಾಮಕ್ಕೆ ಪಾಕ್‌ ಮುಂದೆ ಬಂದಿತ್ತು ; ವಿಕ್ರಮ್‌ ಮಿಶ್ರಿ..

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ಸಂಘರ್ಷವನ್ನು ನಾನೇ ನಿಲ್ಲಿಸಿದೆ. ಅಮೆರಿಕದ ಸತತ ಮಾತುಕತೆಗಳ ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಮೂಲಕ ಜಾಗತಿಕವಾಗಿ ಪರಮಾಣು ಶಸ್ತ್ರ ಸಜ್ಜಿತ ರಾಷ್ಟ್ರಗಳ ನಡುವಿನ ಬಹುದೊಡ್ಡ ಅನಾಹುತವನ್ನು ತಪ್ಪಿಸಿರುವುದಾಗಿ ಅಂತರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಹೇಳಿಕೊಳ್ಳುವ ಮೂಲಕ ಬಿಲ್ಡಪ್‌ ಕೊಡುತ್ತಿದ್ದ ಅಮೆರಿಕದ...
- Advertisement -spot_img

Latest News

ಎಸ್‌ಬಿಐನಿಂದ ಅತ್ಯುತ್ತಮ ವಿಮಾ ಯೋಜನೆ – ದಿನಕ್ಕೆ 8 ರೂ. ಪಾವತಿಸಿ ಪಡೆಯಿರಿ 60 ಲಕ್ಷ ರೂ. ಕವರ್!

ಜೀವನದಲ್ಲಿ ಅನಿರೀಕ್ಷಿತವಾಗಿ ಏನು ಬೇಕಾದರೂ ಸಂಭವಿಸಬಹುದು, ಆದರೆ ನಮ್ಮ ಕುಟುಂಬದ ಭವಿಷ್ಯ ಹಾಗೂ ಆರ್ಥಿಕ ಭದ್ರತೆ ಸಂಪೂರ್ಣವಾಗಿ ನಮ್ಮ ಕೈಯಲ್ಲಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಎಸ್‌ಬಿಐ...
- Advertisement -spot_img