Wednesday, August 12, 2026

Cong rebel mla

ರಾಜಕಾರಣದಲ್ಲಿ ನಂಬಿಕೆ ಅನ್ನೋ ಪದಕ್ಕೆ ಅರ್ಥ ಇಲ್ಲ

ಕರ್ನಾಟಕ ಟಿವಿ : ಮಾಜಿ ಸಿಎಂ ಸಿದ್ದರಾಮಯ್ಯ ಶಿಷ್ಯರೊಂದಿಗಿನ ಕಾಳಗ ಮುಂದುವರೆದಿದೆ. ರಾಜಕಾರಣದಲ್ಲಿ ಯಾರನ್ನ ನಂಬೋದು ಅನ್ನೊದೆ ಗೊತ್ತಾಗ್ತಿಲ್ಲ. ನಾನೇ ಟಿಕೆಟ್ ಕೊಟ್ಟವರು ಶಾಸಕರಾದ್ರು ನಂತ್ರ ನನ್ನ ವಿರುದ್ದ ನಿಲ್ತಾರೆ. ರಾಜಕೀಯದಲ್ಲಿ ನಂಬಿಕೆ ಅನ್ನೊ ಪದಕ್ಕೆ ಅರ್ಥ ಇಲ್ಲದಂತಾಗಿದೆ ಅಂತ ಮೈಸೂರಿನಲ್ಲಿ ಸಿದ್ದರಾಮಯ್ಯ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಇದು ನಿತ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ಅಂತಿಮವಾಗಿ ಜನ...
- Advertisement -spot_img

Latest News

“ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ!” – ಇದು ಶತಮಾನದ ಅತ್ಯಂತ ದೊಡ್ಡ ಜೋಕ್!: ಆರ್.ಅಶೋಕ್

Political News: ಸಿಎಂ ಡಿ.ಕೆ.ಶಿವಕುಮಾರ್ ಅವರು ಭ್ರಷ್ಟಾಚಾರಿಗಳನ್ನು ಬಡಿದು ಹಾಕುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದು,...
- Advertisement -spot_img