Thursday, June 19, 2025

congerss gurentee

Salagar; ಉ.ಕರ್ನಾಟಕವನ್ನು ಬರಪೀಡಿತ ಎಂದು ಘೋಷಿಸಿ : ಶರಣು ಸಲಗರ್

ಬಸವಕಲ್ಯಾಣ: ರಾಜ್ಯ ಸರ್ಕಾರದ ವಿರುದ್ಧ ಬಸವಕಲ್ಯಾಣ ಬಿಜೆಪಿಯ ರೈತ ಮೋರ್ಚಾ ನಗರ ಮತ್ತು ಗ್ರಾಮೀಣ ಮಂಡಳಿ ವತಿಯಿಂದ ಪ್ರತಿಭಟನೆ ರ್ಯಾಲಿ ಕೈಗೊಂಡರು.ಶಾಸಕ ಶರಣು ಸಲಗರ್ ಬಸವಕಲ್ಯಾಣ ಮತಕ್ಷೇತ್ರ ಸೇರಿ ಇಡೀ ಉತ್ತರ ಕರ್ನಾಟಕವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿದರು. ರಾಜ್ಯ ಸರ್ಕಾರ ಕೆಲವು ಕಾಂಗ್ರೆಸ್ ಪಕ್ಷದ ಶಾಸಕರಿರುವ ಪ್ರದೇಶಗಳನ್ನು ಮಾತ್ರ ಬರಗಾಲ ಪೀಡಿತ ಪ್ರದೇಶವೆಂದು...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img