Monday, May 11, 2026

Congess

Political News: ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನೂ ಸರ್ಕಾರ ಹೊರಡಿಸಿಲ್ಲ, ಇದು ಖಂಡನೀಯ: ಸಚಿವ ಗುಂಡೂರಾವ್

Political News: ಸಿಇಟಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ಮತ್ತು ಇನ್ನೋರ್ವ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ ಧರಿಸಿದ್ದಾನೆಂದು ಅವನಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೇ ಇರುವ ವಿಷಯವನ್ನು ಎಲ್ಲ ರಾಜಕೀಯ ರಾಯಕರು ಖಂಡಿಸಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಆರೋಗ್ಯ ಸಚಿ ದಿನೇಶ್ ಗುಂಡೂರಾವ್, ಇದು ಅತ್ಯಂತ ಖಂಡನೀಯ ಸುದ್ದಿ ಎಂದಿದ್ದಾರೆ. ಸಿಇಟಿ...

Political News: ಶ್ರೀರಾಮುಲು ಕಾಂಗ್ರೆಸ್ ಬರುವ ಬಗ್ಗೆ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು ಹೀಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಮೈಕ್ರೋ ಫೈನಾನ್ಸ್ ಗಲಾಟೆ ಬಗ್ಗೆ ಹೇಳಿಕೆ ನೀಡಿದ್ದಾರೆ. ಮೈಕ್ರೋ ‌ಫೈ‌ನಾನ್ಸ್ ಕರ್ನಾಟಕ ಅಷ್ಟೆ ಅಲ್ಲ ಇಡೀ ಇಂಡಿಯಾದಲ್ಲಿದೆ. ಪಕ್ಷಾತೀತವಾಗಿ ಎಲ್ಲರೂ ಮಾತಾಡಿದ್ದಾರೆ‌. ಕೆಲ ಫೈನಾನ್ಸ್ ಏಜೆನ್ಸಿ ಥ್ರೂ ಇ ತರಹ ಕೆಲಸ ಮಾಡುತ್ತಿದಾರೆ. ಇಡೀ ದೇಶದಲ್ಲಿ ಇದು ಬಂದ್ ಆಗಬೇಕು ಎಂದು ಸಂತೋಷ್...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img