Thursday, June 19, 2025

#conggress tweet

Congress : ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿ ದ್ರಾಕ್ಷಿಗೆ ಆಸೆ ಪಟ್ಟಂತೆ..! : ಕಾಂಗ್ರೆಸ್ ಟ್ವೀಟ್ ಮರ್ಮವೇನು..?!

Banglore News : ಹೆಚ್​​ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದು, ಸರ್ಕಾರ ಅಸ್ಥಿರಗೊಳಿಸಲು ಸಂಚು ಹೂಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇತ್ತೀಚೆಗೆ ದೂರಿದ್ದರು. ಈ ಮಧ್ಯೆ, ಕಾಂಗ್ರೆಸ್​ ಎಂಎಲ್​ಸಿ ಬಿಕೆ ಹರಿಪ್ರಸಾದ್ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನದ ರೀತಿ ಮಾತನಾಡಿದ್ದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಇದೇ ವಿಚಾರವಾಗಿ ಇದೀಗ ಕಾಂಗ್ರೆಸ್ ಟ್ವೀಟ್ ಗಳ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img