Friday, July 24, 2026

#conggress tweet

Congress : ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿ ದ್ರಾಕ್ಷಿಗೆ ಆಸೆ ಪಟ್ಟಂತೆ..! : ಕಾಂಗ್ರೆಸ್ ಟ್ವೀಟ್ ಮರ್ಮವೇನು..?!

Banglore News : ಹೆಚ್​​ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದು, ಸರ್ಕಾರ ಅಸ್ಥಿರಗೊಳಿಸಲು ಸಂಚು ಹೂಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇತ್ತೀಚೆಗೆ ದೂರಿದ್ದರು. ಈ ಮಧ್ಯೆ, ಕಾಂಗ್ರೆಸ್​ ಎಂಎಲ್​ಸಿ ಬಿಕೆ ಹರಿಪ್ರಸಾದ್ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನದ ರೀತಿ ಮಾತನಾಡಿದ್ದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಇದೇ ವಿಚಾರವಾಗಿ ಇದೀಗ ಕಾಂಗ್ರೆಸ್ ಟ್ವೀಟ್ ಗಳ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img