Saturday, July 5, 2025

congratulation

ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ ಕುಮಾರಸ್ವಾಮಿ

ಕಲಬುರ್ಗಿಯ ಪಟ್ಟಣ ಗ್ರಾಮಗಳಲ್ಲಿ ಕುಮಾರಸ್ವಾಮಿ ಹೇಳಿಕೆ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಿದ್ದಾರಂತೆ ಸ್ಯಾಂಟ್ರೋ ರವಿ ಗುಜರಾತ್ಗೆ ಹೋಗಿದ್ದೇಕೆ ಎಲ್ಲಾ ರೀತಿಯ ದಂಧೆಕೋರರಿಗೆ ಗುಜರಾತ್ ಬಹಳ ಪ್ರಯವಾದದ್ದೇಕೆ . ಸ್ಯಾಂಟ್ರೋ ರವಿಯನ್ನು ಕರ್ನಾಟಕ ಗಡಿಯನ್ನು ದಾಟಲು ಹೇಗೆ ಬಿಟ್ಟರು . ಬಿಜೆಪಿ ಅವರ ಅಲ್ಲಿ ಸಿಕ್ಕಿ ಹಾಕಿಕೊಳ್ಳದಿದ್ದರೆ ಅವನನ್ನ ವಿದೇಶಕ್ಕೆ ಕಳುಹಿಸುವ ಪ್ಲಾನ್ ಏನಾದರೂ ಹಾಕಿಕೊಂಡಿದ್ದರಾ...

ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿಕಲಚೇತನ ವಿದ್ಯಾರ್ಥಿಗಳಿಗೆ ಅಭಿನಂದನೆ..

www.karnatakatv.net : ಗುಂಡ್ಲುಪೇಟೆ : 2020 - 21 ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ತಾಲ್ಲೂಕಿನ ಸುಮಾರು 22 ಮಂದಿ ವಿಕಲಚೇತನ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಾರ್ಗದರ್ಶಿ ಸ್ವಯಂ ಸೇವಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಭಿನಂದನೆಗೆ ಭಾಜನರಾದ ವಿದ್ಯಾರ್ಥಿಗಳನ್ನು ಕ್ಷೇತ್ರದ ಶಾಸಕ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img