Sunday, March 22, 2026

congrees party

ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಯಿಂದ ನಾಮಪತ್ರ ಸಲ್ಲಿಸಿದವರು ಯಾರು ಗೊತ್ತ..?

ರಾಜ್ಯ ಸಭಾ ಚುನಾವಣೆಗೆ ಕಾಂಗ್ರೆಸ್​ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ ಕಾಂಗ್ರೆಸ್​ನಿಂದ ಜಯರಾಮ್ ರಮೇಶ್ ಅಭ್ಯರ್ಥಿ ಆಗಿದ್ದಾರೆ. ಈ ಮೂವರ ಗೆಲುವು ನಿಶ್ಚಿತವಾಗಿದ್ದು, ನಾಲ್ಕನೇ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸಹ ಕಣಕ್ಕಿಳಿಯುವ ಸಿದ್ಧತೆ ನಡೆಸಿದ್ದಾರೆ. ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ....
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img