Sunday, August 9, 2026

congrees party

ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಯಿಂದ ನಾಮಪತ್ರ ಸಲ್ಲಿಸಿದವರು ಯಾರು ಗೊತ್ತ..?

ರಾಜ್ಯ ಸಭಾ ಚುನಾವಣೆಗೆ ಕಾಂಗ್ರೆಸ್​ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ ಕಾಂಗ್ರೆಸ್​ನಿಂದ ಜಯರಾಮ್ ರಮೇಶ್ ಅಭ್ಯರ್ಥಿ ಆಗಿದ್ದಾರೆ. ಈ ಮೂವರ ಗೆಲುವು ನಿಶ್ಚಿತವಾಗಿದ್ದು, ನಾಲ್ಕನೇ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸಹ ಕಣಕ್ಕಿಳಿಯುವ ಸಿದ್ಧತೆ ನಡೆಸಿದ್ದಾರೆ. ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ....
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img