Friday, July 18, 2025

congrees party

ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಯಿಂದ ನಾಮಪತ್ರ ಸಲ್ಲಿಸಿದವರು ಯಾರು ಗೊತ್ತ..?

ರಾಜ್ಯ ಸಭಾ ಚುನಾವಣೆಗೆ ಕಾಂಗ್ರೆಸ್​ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ ಕಾಂಗ್ರೆಸ್​ನಿಂದ ಜಯರಾಮ್ ರಮೇಶ್ ಅಭ್ಯರ್ಥಿ ಆಗಿದ್ದಾರೆ. ಈ ಮೂವರ ಗೆಲುವು ನಿಶ್ಚಿತವಾಗಿದ್ದು, ನಾಲ್ಕನೇ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸಹ ಕಣಕ್ಕಿಳಿಯುವ ಸಿದ್ಧತೆ ನಡೆಸಿದ್ದಾರೆ. ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ....
- Advertisement -spot_img

Latest News

Chanakya Neeti : ಹಣಕ್ಕಿಂತಲೂ ಈ ವಿಚಾರಗಳು ಮುಖ್ಯ ಅಂತಾರೆ ಚಾಣಕ್ಯರು

Chanakya Neeti : ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಹಣಕ್ಕಿಂತಲೂ...
- Advertisement -spot_img