Saturday, July 27, 2024

congreess

ಡಿಕೆಶಿ CM ಆಗೋದು ಖಚಿತ, ಆಗ ಕುಣಿಗಲ್​ಗೆ ನಾನೇ ಸಿಎಂ ಎಂದ ಶಾಸಕ ರಂಗನಾಥ್..!

ತಮಕೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಖಚಿತ. ಡಿಕೆಶಿ ಮುಖ್ಯಮಂತ್ರಿ ಆದರೆ ಕುಣಿಗಲ್​ಗೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್​.ಡಿ.ರಂಗನಾಥ್ ಹೇಳಿರುವ ವಿಡಿಯೋ ಸದ್ಯ ವೈರಲ್​ ಆಗುತ್ತಿದೆ. ಕುಣಿಗಲ್ ಕ್ಷೇತ್ರದ ಹಳ್ಳಿಯೊಂದರಲ್ಲಿ ರಸ್ತೆ ಸಮಸ್ಯೆ ಇದೆ ಎಂದು ಹೇಳಿಕೊಂಡ ಮತದಾರರಿಗೆ ಸಮಸ್ಯೆ ಬಗೆಹರಿಸುವೆ ಎಂದ ಶಾಸಕ, ನಿಮಗೆ ಒಂದು ಸವಾಲು ಬರುತ್ತೆ. ನೀವೆಲ್ಲ ಡಿಕೆಶಿ...

Lovers day ಅಂತ ಹೇಳಿ ಹೂವಿನ ಹಾರ ಹಾಕಿ MLC ಸ್ಥಾನಕ್ಕೆ ರಾಜೀನಾಮೆ : ಸಿ.ಎಂ.ಇಬ್ರಾಹಿಂ

ಮೈಸೂರು: ಕಾಂಗ್ರೆಸ್ ತೊರೆಯುವುದಾಗಿ ನಿರ್ಧರಿಸಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ, ಫೆ.14ರಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಇಬ್ರಾಹಿಂ, ಫೆ.14ರಂದು ರಾಜೀನಾಮೆ ಕೊಡುತ್ತೇನೆ. ಅಂದೇ ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆಯೂ ನಿರ್ಧಾರ ಮಾಡ್ತೀನಿ. ಲವರ್ಸ್ ಡೇ ಅಂತ ಹೇಳಿ ಹೂವಿನ ಹಾರ ಹಾಕಿ ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡ್ತೀನಿ....

Alexander ನಿವೃತ್ತ ಮುಖ್ಯ ಕಾರ್ಯದರ್ಶಿ,ಮಾಜಿ ಸಚಿವ ನಿಧನ

ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ, ಮಾಜಿ ಸಚಿವ ಡಾ.ಜೆ.ಅಲೆಕ್ಸಾಂಡರ್ (83) ಶುಕ್ರವಾರ ನಗರದಲ್ಲಿ ನಿಧನರಾದರು. ನಗರದಲ್ಲಿಯೇ ಶನಿವಾರ (ಜ.15) ಅಂತ್ಯಕ್ರಿಯೆ ನಡೆಯಲಿದೆ. ಎಸ್.ಎಂ.ಕೃಷ್ಣ ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವರಾಗಿದ್ದ ಅಲೆಕ್ಸಾಂಡರ್, ಅಂದಿನ ಭಾರತೀನಗರ ಕ್ಷೇತ್ರದ ಶಾಸಕರಾಗಿದ್ದರು. ಮುಖ್ಯ ಕಾರ್ಯದರ್ಶಿಯಾಗುವ ಮೊದಲು ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಏಕೈಕ ಅಧಿಕಾರಿ ಎಂಬ ಶ್ರೇಯ ಅವರದ್ದಾಗಿತ್ತು. ಅನಾರೋಗ್ಯದಿಂದಾಗಿ ಕೆಲ...

ಜೈಲಿಗೆ ಹಾಕಿದರು ಸಹ ಪಾದಯಾತ್ರೆ ನಿಲ್ಲಿಸುವುದಿಲ್ಲ: ಡಿ.ಕೆ ಶಿವಕುಮಾರ್ ಹೇಳಿಕೆ

ಮೈಸೂರು: ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವುದಿಲ್ಲ, ನನ್ನನ್ನು ಜೈಲಿಗೆ ಕಳುಹಿಸಿದರು ಸಹ ಪಾದಯಾತ್ರೆ ಮಾಡೇಮಾಡುತ್ತೇವೆ ಡಿ.ಕೆ ಶಿವಕುಮಾರ್ (dk shivakumar) ಹೇಳಿಕೆ. ನಮ್ಮ ಪಾದಯಾತ್ರೆ ನಿಲ್ಲಿಸಲು ಸರ್ಕಾರ ಲಾಕ್‌ಡೌನ್ ಮಾಡಲು ಹೊರಟಿದೆ. ಮೇಕೆದಾಟು ಯೋಜನೆ ಮೈಸೂರು ಮತ್ತು ಬೆಂಗಳೂರು ಜಿಲ್ಲೆಗಳಿಗೆ ಸೇರಿರುವ ಯೋಜನೆ. ಆದ್ದರಿಂದ ಪಾದಯಾತ್ರೆ ಮಾಡೇಮಾಡುತ್ತೇವೆ. ಜನರು ಚುಣಾವನೆಗಳಲ್ಲಿ ನಮ್ಮನ್ನ ಗೆಲ್ಲಿಸಿದ್ದಾರೆ. ಜನರು...

ಪಟ್ಟಿಯಲ್ಲಿ ಮತದಾರರು ಶಿಫ್ಟ್..!- ಬಿಜೆಪಿ ಕುತಂತ್ರ ಎಂದ ಕೈ ಶಾಸಕ

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಪೂರ್ವ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವಾರ್ಡ್ ನಂಬರ್ 61 ರಲ್ಲಿ ಮತದಾರರ ಶಿಫ್ಟ್ ಮಾಡಲಾಗಿದ್ದು, ಹೆಚ್ಚು ಕಾಂಗ್ರೆಸ್ ಮತದಾರ ಇರುವ ಮತದಾರರನ್ನ ಶಿಫ್ಟ್ ಮಾಡಲಾಗಿದೆ. ಜಿಲ್ಲಾಡಳಿತ ಮೊದಲ ಲಿಸ್ಟ್ ನಲ್ಲಿ ಸರಿಯಾದ ಪಟ್ಟಿ...

58 ವಾರ್ಡ್ ಗಳಿಗೆ ಬರೋಬ್ಬರಿ 519 ನಾಮಪತ್ರ ಸಲ್ಲಿಕೆ

www.karnatakatv.net: ಬೆಳಗಾವಿ: ಸಪ್ಟೆಂಬರ್ 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ಎಲ್ಲಾ ಪಕ್ಷಗಳು  ಸಿದ್ಧತೆ ನಡೆಸಿವೆ, ಆಯಾ ಪಕ್ಷದ ಚಿಹ್ನೆಗಳ ಆಧಾರದ ಮೇಲೆ ಚುನಾವಣೆ ನಡೆಸಲಾಗುತ್ತಿದೆ. ಹಾಗೂ ನಿನ್ನೆ  ನಾಮಪತ್ರ ಸಲ್ಲಿಕೆ ಕೂಡಾ ಅಂತ್ಯಗೊಂಡಿದೆ. ನಾಮಪತ್ರ‌ ಸಲ್ಲಿಕೆ ಆರಂಭಗೊಂಡ ಆ.16ರಿಂದ ಇಂದಿನವರೆಗೆ ಒಟ್ಟು 519 ನಾಮಪತ್ರಗಳು ಸ್ವೀಕೃತಗೊಂಡಿದ್ದು, ನಿನ್ನೆ ಒಟ್ಟು 434 ನಾಮಪತ್ರ ಸಲ್ಲಿಕೆಯಾಗಿವೆ....

ಮಾಜಿ ಕಾಂಗ್ರೆಸ್ಸಿಗರು ಹಾಲಿ ಬಿಜೆಪಿ, ಜೆಡಿಎಸ್ ನಾಯಕರಿಗೆ ಡಿಕೆಶಿ ಗಾಳ

ಕರ್ನಾಟಕ ಟಿವಿ : ಕೆಪಿಸಿಸಿ ನಿಯೋಜಿತಅಧ್ಯಕ್ಷ್ಷ ಡಿಕೆ ಶಿವಕುಮಾರ್ ಪಕ್ಷ ಬಿಟ್ಟು ಹೋದವರನ್ನ ವಾಪಸ್ ಕರೆತರಲು ಮುಂದಾಗಿದ್ದಾರೆ.. ಮರಳಿ ಕಾಂಗ್ರೆಸ್ ಗೆ ನಾಯಕರನ್ನ ಕರೆತರುವ ದೃಷ್ಟಿಯಿಂದ ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿಯನ್ನ ಮಾಡಿರುವ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಸೇರಿರುವ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆಗೆ ಇಳಿದಿದ್ದಾರೆ. ಹಾಗೆ ನೋಡಿದ್ರೆ ಭಾರತದ ರಾಜಕೀಯ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img