Tuesday, September 23, 2025

#congres

ಕೆ.ಎನ್. ರಾಜಣ್ಣ ವಜಾಕ್ಕೆ ಇವರೇ ಕಾರಣ!!

ಆಗಸ್ಟ್ 11ರಂದು ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಿಂದ ಕೆ.ಎನ್ ರಾಜಣ್ಣ ಅವರ ತಲೆದಂಡವಾಗಿದೆ. ಸಿಎಂ ಆಪ್ತರೂ ಎನ್ನುವುದನ್ನು ನೋಡದೇ ಹೈಕಮಾಂಡ್ ಅವರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಿದೆ. ಇದಕ್ಕೆ ರಾಹುಲ್ ಗಾಂಧಿಗೆ ದೂರು ಕೊಟ್ಟಿರುವುದೇ ಕಾರಣ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ ದೂರು ಕೊಟ್ಟಿದ್ದು ಯಾರು ಅನ್ನೋ ಸತ್ಯ ಇದೀಗ ಬಯಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ,...

ಸಂಪುಟದಿಂದ ಕೆ.ಎನ್. ರಾಜಣ್ಣ ವಜಾ ಆಗಿದ್ದು ಏಕೆ?

ಕೆ.ಎನ್‌ ರಾಜಣ್ಣ ಅವರನ್ನು ಸಿದ್ದರಾಮಯ್ಯ ಸಂಪುಟದಿಂದ ಕೈ ಬಿಡಲಾಗಿದೆ. ರಾಜಣ್ಣ ಅವರ ವಜಾ ಕೇವಲ ಒಂದೇ ಒಂದು ದಿನದಲ್ಲಿ ನಡೆದಿರೋ ಬೆಳವಣಿಗೆಯಲ್ಲ. ರಾಜಣ್ಣ ಕಿಕ್ ಔಟ್ ಆದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಮುನ್ನಡೆಯಾದ್ರೆ, ಸಿದ್ದರಾಮಯಯ್ಯ ಬಣಕ್ಕೆ ಆದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ರಾಜಣ್ಣ ಸಂಪುಟದಿಂದ ವಜಾಗೊಂಡಿದ್ದಕ್ಕೆ 4 ಪ್ರಮುಖ ಬೆಳವಣಿಗೆಗಳು ಕಾರಣವಾಗಿವೆ. ನಂಬರ್...

ಮೋದಿ, ಶಾ ಪರ್ಮಿಷನ್‌ ಕೊಡ್ಲಿ ಬಾಂಬ್‌ ಕಟ್ಕೊಂಡು ಪಾಕ್‌ಗೆ ಹೋಗಿ ಯುದ್ಧ ಮಾಡ್ತೀನಿ : ಪಾಪಿಗಳ ವಿರುದ್ಧ ಸಿಡಿದೆದ್ದ ಜಮೀರ್‌

ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯ ಕುರಿತು ಹೇಳಿಕೆಗಳನ್ನು ನೀಡಲು ಹೋಗಿ ಅನೇಕ ನಾಯಕರು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಭಾರತದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣವಾಗಿರುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಕೂಗು ಜೋರಾಗಿದೆ. ಈ ವೇಳೆಯಲ್ಲಿ ಯುದ್ಧದ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಆದರೆ...

UPPER HOUSE: 4 ಸೀಟು.. MLC ಫೈಟು.. ಕಾಂಗ್ರೆಸ್ ನಲ್ಲಿ ಅದೃಷ್ಟ ಯಾರಿಗೆ..?

ವಿಧಾನ ಪರಿಷತ್ತಿನ 4 ನಾಮನಿರ್ದೇ ಶನ ಸ್ಥಾನಗಳಿಗೆ ಕಾಂಗ್ರೆಸ್‌ ನಲ್ಲಿ ದಿನೇ ದಿನೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಅಲ್ಲದೇ ಈ ಅವಕಾಶಕ್ಕಾಗಿ ಆಕಾಂಕ್ಷಿಗಳು ತಿಂಗಳಿಗೂ ಹೆಚ್ಚು ಕಾಲ ಕಾಯಬೇಕಿದೆ. ಯು.ಬಿ.ವೆಂಕಟೇಶ್, ಪ್ರಕಾಶ್ ರಾಥೋಡ್ ಅವರ ನಿವೃತ್ತಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ನಾನದ ಜತೆಗೆ ಜ.27ರಂದು ಜೆಡಿಎಸ್‌ನ...

MANDYA: ಮಂಡ್ಯದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಎಸ್.ಎಂ.ಕೆ ಸ್ಮರಣಾರ್ಥ ಬೃಹತ್ ಕಾರ್ಯಕ್ರಮ

ಮಾಜಿ ಸಿಎಂ ಎಸ್. ಎಂ ಕೃಷ್ಣ ಅವ್ರ ಸ್ಮರಣಾರ್ಥದಲ್ಲಿ ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಜಿಲ್ಲೆಯ ಸಚಿವ ಹಾಗೂ ಶಾಸಕರು ನಿರ್ಧ ರಿಸಿದ್ದಾರೆ. ಆ ಈ ಮೂಲಕ ಮಂಡ್ಯದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ತಯಾರಿ ಆರಂಭಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯ ಸ್ವಾಮಿ ನಿವಾಸದಲ್ಲಿ ಇಂದು ಭೋಜನ ಕೂಟಸಹಿತ ನಡೆದ ಸಭೆ ನಡೆಸಿದ್ರು. ಈ ಸಭೆಯಲ್ಲಿ...

TOP NEWS : ಇಂದಿನ ಪ್ರಮುಖ ಸುದ್ದಿಗಳು – 03/01/2025

    1. ದರ ಹೆಚ್ಚಳ ಖಂಡಿಸಿ ಬೀದಿಗಿಳಿದ ಬಿಜೆಪಿಗರು, ಜನರಿಗೆ ಹೂ ಕೊಟ್ಟು ಕ್ಷಮೆಯಾಚನೆ ಹೊಸ ವರ್ಷದ ಸಂಭ್ರಮದಲ್ಲಿ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಶಾಕ್ ನೀಡಿದ್ದು, ಬಿಎಂಟಿಸಿ , ಕೆಎಸ್‌‌ಆರ್‌ಟಿಸಿ ಸೇರಿ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ ದರ ಹೆಚ್ಚಳ ಮಾಡಿದೆ. ಸರ್ಕಾರ ನಿರ್ಧಾರದ ವಿರುದ್ಧ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಟಿಕೆಟ್ ದರ ಹೆಚ್ಚಳ...

NATION : UPA ಗಿಂತ NDA ಕಾಲ, 5 ಪಟ್ಟು ಉದ್ಯೋಗ ಸೃಷ್ಟಿ

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯ 10 ವರ್ಷಗಳಿಗೆ ಹೋಲಿಸಿದರೆ ,ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ಐದು ಪಟ್ಟು ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ. 2014-15ರಲ್ಲಿ ಇದ್ದ ಉದ್ಯೋಗಕ್ಕೆ ಹೋಲಿಸಿದರೆ 2023-24ರಲ್ಲಿ ದೇಶದಲ್ಲಿ ಉದ್ಯೋಗ ಸೃಷ್ಟಿಯ ಪ್ರಮಾಣ ಶೇ.36ರಷ್ಟು ಏರಿಕೆಯಾಗಿದೆ ಅಂತ ಕೇಂದ್ರ ಸರ್ಕಾರ ಹೇಳಿದೆ. ಈ ಕುರಿತು ಮಾಹಿತಿ ನೀಡಿರುವ ಕಾರ್ಮಿಕ...

TOP NEWS : ಇಂದಿನ ಪ್ರಮುಖ ಸುದ್ದಿಗಳು – 02/01/2025

1. ಕರ್ನಾಟಕ ಜನತೆಗೆ ಬಿಗ್ ಶಾಕ್,ಬಸ್‌ ಪ್ರಯಾಣ ದರ ಶೇ 15ರಷ್ಟು ಏರಿಕೆ ಶಕ್ತಿ ಯೋಜನೆ, ಡೀಸೆಲ್‌ ದರ ಏರಿಕೆ ಸೇರಿದಂತೆ ಇತ್ಯಾದಿ ಕಾರಣಗಳಿಂದ ಸರ್ಕಾರ ನಷ್ಟಕ್ಕೆ ಸಿಲುಕಿದೆ. ಹೀಗಾಗಿ ಅನಿವಾರ್ಯವಾಗಿ ಬಸ್‌ ಟಿಕೆಟ್‌ ದರವನ್ನು 15% ಏರಿಕೆ ಮಾಡಿದೆ.ಬಿಎಂಟಿಸಿ ಬಸ್ ದರ ಏರಿಕೆಯಾಗಿ 10 ವರ್ಷ ಆಗಿದ್ದರೆ ಕೆಎಸ್‌ಆರ್‌ಟಿಸಿ ದರ ಏರಿಕೆಯಾಗಿ 5 ವರ್ಷವಾಗಿದೆ....

Guwahati: ಕಾಂಗ್ರೆಸ್ ಪಾಪದಿಂದ ಪ್ರಕ್ಷುಬ್ಧ ಮಣಿಪುರ ಸಿಎಂ ಮಾತಿನ ಮರ್ಮ

ಕಾಂಗ್ರೆಸ್‌ ಟೀಕೆಗಳಿಗೆ ತಿರುಗೇಟು ನೀಡಿರುವ ಮಣಿಪುರ ಮುಖ್ಯಮಂತ್ರಿ ಎನ್‌.ಬಿರೇನ್‌ ಸಿಂಗ್‌, ಕಾಂಗ್ರೆಸ್‌ ನೇತೃತ್ವದ ಸರ್ಕಾರಗಳ ಈ ಹಿಂದಿನ ಪಾಪಗಳಿಂದಾಗಿ ಮಣಿಪುರ ಇಂದು ಪ್ರಕ್ಷುಬ್ಧ ಸ್ಥಿತಿಯಲ್ಲಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಮೈತೇಯಿ-ಕುಕಿ ಸಂಘರ್ಷಕ್ಕೆ ಕ್ಷಮೆಯಾಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಮಣಿಪುರಕ್ಕೆ ಏಕೆ ಭೇಟಿ ನೀಡಲಿಲ್ಲ ಎಂಬ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರ ಪ್ರಶ್ನೆಗೆ...

TOP NEWS : ಇಂದಿನ ಪ್ರಮುಖ ಸುದ್ದಿಗಳು – 01/01/2025

1. ಪ್ರಿಯಾಂಕ್ ವಿರುದ್ಧ ಪೋಸ್ಟರ್ ಅಭಿಯಾನ .13 ಬಿಜೆಪಿ ನಾಯಕರ ವಿರುದ್ಧ FIR ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ಜೋರಾಗಿದೆ. ಇದೇ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಆರೋಪ ಪ್ರತ್ಯಾರೋಪಳು ಜೋರಾಗಿವೆ. ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್...
- Advertisement -spot_img

Latest News

ಮಗುವಿನ ನಿರೀಕ್ಷೆಯಲ್ಲಿ ಕತ್ರಿನಾ – ವಿಕ್ಕಿ ದಂಪತಿ!

ಬಾಲಿವುಡ್ ಸ್ಟಾರ್ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್ 2021 ರಲ್ಲಿ ವಿವಾಹವಾದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್​​ಗಿಂತಲೂ ಏಳು ವರ್ಷ ದೊಡ್ಡವರು....
- Advertisement -spot_img