Monday, July 27, 2026

#congres

TOP NEWS : ಇಂದಿನ ಪ್ರಮುಖ ಸುದ್ದಿಗಳು – 01/01/2025

1. ಪ್ರಿಯಾಂಕ್ ವಿರುದ್ಧ ಪೋಸ್ಟರ್ ಅಭಿಯಾನ .13 ಬಿಜೆಪಿ ನಾಯಕರ ವಿರುದ್ಧ FIR ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ಜೋರಾಗಿದೆ. ಇದೇ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಆರೋಪ ಪ್ರತ್ಯಾರೋಪಳು ಜೋರಾಗಿವೆ. ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್...

TOP NEWS : ಇಂದಿನ ಪ್ರಮುಖ ಸುದ್ದಿಗಳು – 27/12/2024

1.ಕುಸುಮಾ ವಿರುದ್ದ ಮುನಿರತ್ನ ವಾಗ್ದಾಳಿ . ದೇವರ ಮೇಲೆ ಪ್ರಮಾಣ ಮಾಡಲಿ ತಮ್ಮ ವಿರುದ್ಧ ಸುಳ್ಳು ಅತ್ಯಾಚಾರ ದೂರು ದಾಖಲಿಸಿರುವ ಹಿಂದೆ ರಾಜರಾಜೇಶ್ವರಿ ನಗರ ಕಾಂಗ್ರೆಸ್‌ನ ಪರಾಜಿತೆ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರ ಕೈವಾಡ ಇದೆ ಅಂತಶಾಸಕ ಮುನಿರತ್ನ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಶಾಸಕರು, ನನ್ನ ವಿರುದ್ಧ ಸುಳ್ಳು ರೇಪ್‌ಕೇಸ್‌ ಹಾಕಲಾಗಿದೆ. ನಾನು ಆದಿಚುಂಚನಗಿರಿಯ...

TOP NEWS : ಇಂದಿನ ಪ್ರಮುಖ ಸುದ್ದಿಗಳು – 25/12/2024

1.ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ,ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಆರೋಪ ಆರ್​ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನ ನಂದಿನಿ ಲೇಔಟ್​​ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ. ಲಕ್ಷ್ಮೀದೇವಿ ನಗರ ವಾರ್ಡ್​ನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ, ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್...

KARNATAKA: ರಾಜ್ಯದ ಗೃಹಲಕ್ಷ್ಮಿ ಜಿಲ್ಲೆ! ಅಂಗಡಿ ತೆರೆದ ಮಹಿಳೆ!

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೂ ಒಂದು. ಸದ್ಯ ಗೃಹಲಕ್ಷ್ಮೀ ಯೋಜನೆ ಪ್ರಗತಿಯಲ್ಲಿ ಚಾಮರಾಜನಗರ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.. ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್‌ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ 2 ಲಕ್ಷದ 77ಸಾವಿರದ 547 ಫಲಾನುಭವಿಗಳಲ್ಲಿ 2,73,414 ಮಂದಿಗೆ ಈ ಯೋಜನೆ...

POLITICS: ಸಿ.ಟಿ ರವಿ ವಿರುದ್ಧ ಹೆಬ್ಬಾಳ್ಕರ್ ದಾಖಲೆ ಬಿಡುಗಡೆ! ವಿಡಿಯೋದಲ್ಲಿ ಏನಿದೆ?

ವಿಧಾನಮಂಡಲ ಅಧಿವೇಶನದಲ್ಲಿ ಸಿಟಿ ರವಿ ಅವಾಚ್ಯ ಪದ ಬಳಕೆ ಆರೋಪ ಸದ್ಯ ರಾಜ್ಯದಲ್ಲಿ ಸಂಚಲನ ಮೂಡಿಸ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಆಡಿಯೋ ದಾಖಲೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಡುಗಡೆ ಮಾಡಿದ್ದಾರೆ.ಮಾತ್ರಲ್ಲದೇ, ಸಿಟಿ ರವಿ ವಿರುದ್ಧ ಕಾನೂನು ಸಮರ ಮುಂದುವರಿಸಿದ್ದಾರೆ . ಇನ್ನೋಂದ್ಕಡೆ ಸಿ.ಟಿ ರವಿ ಕೂಡ ಕಾನೂನು ಸಮರಕ್ಕೆ ನಿಂತಿದ್ದಾರೆ. ಬೆಳಗಾವಿಯ ಸಿಪಿಎಡ್...

TOP NEWS : ಇಂದಿನ ಪ್ರಮುಖ ಸುದ್ದಿಗಳು – 23/12/2024

1.ಸಿಟಿ ರವಿ ಹೇಳಿಕೆ ವಿಡಿಯೋ ಬಿಡುಗಡೆ .ವಿಡಿಯೋ ರಿಲೀಸ್ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನಮಂಡಲ ಅಧಿವೇಶನದಲ್ಲಿ ಸಿಟಿ ರವಿ ಅವಾಚ್ಯ ಪದ ಬಳಕೆ ಆರೋಪ ಸದ್ಯ ರಾಜ್ಯದಲ್ಲಿ ಸಂಚಲನ ಮೂಡಿಸ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಆಡಿಯೋ ದಾಖಲೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಡುಗಡೆ ಮಾಡಿದ್ದಾರೆ.ಮಾತ್ರಲ್ಲದೇ, ಸಿಟಿ ರವಿ ವಿರುದ್ಧ ಕಾನೂನು ಸಮರ ಮುಂದುವರಿಸಿದ್ದಾರೆ...

TOP NEWS: ಇಂದಿನ ಪ್ರಮುಖ ಸುದ್ದಿಗಳು -19-12-2024

1. ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ,ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ ಬೆಂಬಲಿಗರು ವಿಧಾನ ಪರಿಷತ್ ಕಲಾಪದಲ್ಲಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ. ವಿಧಾನಪರಿಷತ್​ನ ಕಾರಿಡಾರ್​ನಲ್ಲಿ ಹೋಗುತ್ತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕಾಏಕಿ ಸಿಟಿ ರವಿಗೆ...

DELHI :ದೆಹಲಿ ಸಿಎಂ ಆಗ್ತಾರಾ ಸ್ಮೃತಿ ಇರಾನಿ?

ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇನ್ನು ಈ ಚುನಾವಣೆಗೆ ಅರವಿಂದ ಕೇಜ್ರಿವಾಲ್‌ರ ಆಪ್‌ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಚುನಾವಣೆಗೆ ಪೂರ್ಣ ಸಿದ್ಧವಾಗಿದೆ. ಸದ್ಯ ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಅನ್ನೋದ್ರ ತಲಾಶ್ ಶುರುವಾಗಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಅನ್ನೋ ಗಾಸಿಪ್ ಕೇಳಿಬರ್ತಿದೆ. ನವದೆಹಲಿ...

ELECTION :EVM ಪರ ನಿಂತ ಮಮತಾ ಬ್ಯಾನರ್ಜಿ ಪಕ್ಷ

ಇವಿಎಂ ವಿರುದ್ದ ಕಾಂಗ್ರೆಸ್ ಆರೋಪವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ತಳ್ಳಿ ಹಾಕಿದ ಬೆನ್ನಲ್ಲೇ ಇದೀಗ ಮಗದೊಂದು ಮಿತ್ರ ಪಕ್ಷವು ಇವಿಎಂ ಪರ ನಿಂತಿದೆ.   ಹೌದು ಇವಿಎಂ ಕುರಿತು ಒಮರ್ ಅಬ್ದುಲ್ಲಾ ಹೇಳಿಕೆ ಬೆನ್ನಲ್ಲೇ ಐಎನ್ ಡಿಐ ಒಕ್ಕೂಟದ ಪಕ್ಷವಾದ ಟಿಸಿಎಂ ಕೂಡ ಇವಿಎಂ ಪರವಾಗಿ ಹೇಳಿಕೆ ನೀಡಿದೆ. ಟಿಎಂಸಿ ಪಕ್ಷದ ನಾಯಕ ಅಭಿಷೇಕ್...

Rahul Gandhi: ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್​ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ದೆಹಲಿಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಫ್ಲೋರ್‌ ಲೀಡರ್‌ಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಇದೀಗ ನಿರ್ಗಮಿಸಿದ್ದಾರೆ. ಬುಧವಾರ ಲೋಕಸಭೆ ಸ್ಪೀಕರ್ ಚುನಾವಣೆ...
- Advertisement -spot_img

Latest News

ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಅವರು ನೀಡಿದ...
- Advertisement -spot_img