Sunday, April 26, 2026

#congres

Satish Jarkiholi : ಬೆಳಗಾವಿ ಸೋಲಿಗೆ ನಾ ಕಾರಣವಲ್ಲ!

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಬೇಕಾದಷ್ಟು ಕಾರಣಗಳಿದ್ದು, ಅಭ್ಯರ್ಥಿ ಆಯ್ಕೆ ತಪ್ಪಿನಿಂದಾಗಿಯೂ ಸೋಲಾಗಿರಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಕುರಿತ ಚರ್ಚೆ ತಣ್ಣಗಾಯಿತು ಎನ್ನುವಾಗಲೇ ಜಾರಕಿಹೊಳಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಅಭ್ಯರ್ಥಿ ಆಯ್ಕೆಯಲ್ಲಿ ತಪ್ಪಾಗಿರುವ ಸಾಧ್ಯತೆ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಪಕ್ಷದ ಜಿಲ್ಲಾ ಮುಖಂಡರ ಅಸಹಕಾರವೇ...

ಪಶ್ಚಿಮಬಂಗಾಳದಲ್ಲಿ ರೈಲು ದುರಂತ: ಸಾವಿನ ಸಂಖ್ಯೆ 15ದಕ್ಕೇರಿಕೆ

National News: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 15ಜನರು ಮೃತಪಟ್ಟಿದ್ದಾರೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾದ ನ್ಯೂ ಜಲ್ಪೈಗುರಿ ಬಳಿಯ ರಂಗಪಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಸುಮಾರಿಗೆ ಕಾಂಚನಜುಂಗಾ ಎಕ್ಸ್​ಪ್ರೆಸ್ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಜನರು...

Dharawad BJP protest: ಕಾಂಗ್ರೆಸ್ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಪ್ರತಿಭಟನೆ

ಧಾರವಾಡ: ಅಧಿವೇಶನದಿಂದ ಹತ್ತು ಜನ ಬಿಜೆಪಿ ಶಾಸಕರನ್ನು ಅಮಾನತ್ತು ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img