Saturday, July 27, 2024

Congresleaders

ಪಾದಯಾತ್ರೆ ಮಾಡುತ್ತೇವೆಂದು ಕುಳಿತಿರುವ ಕಾಂಗ್ರೆಸ್ ನಾಯಕರಿಗೆ: ಸೈಲೆಂಟಾಗೆ ವಾರ್ನಿಂಗ್ ಕೊಟ್ಟ ಸಿ ಎಂ

ಸರ್ಕಾರ ಮೂರನೇ ಅಲೆ ಎದುರಿಸಲು ರೆಡಿಯಾಗಿ ಕುಳಿತಿದ್ದು, ಕೊರೊನಾಕ್ಕೆ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ಮತ್ತು 5050 % ರೂಲ್ಸ್ ಜಾರಿಗೆಯನ್ನು ತಂದಿದೆ, ಈ ನಿಟ್ಟಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರಿಗೆ ಪರೋಕ್ಷವಾಗಿ ಸಿ ಎಂ ಟಾಂಗ್ ಕೊಟ್ಟಿದ್ದಾರೆ. ಕೊರೋನಾ ಎಲ್ಲರಿಗೂ ಒಂದೇ ಅಲ್ವಾ, ಅದೇನು ಪಕ್ಷ ಆಧಾರಿತವಾಗಿ ಬರುತ್ತಾ.?...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img