Sunday, February 22, 2026

Congress

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ಶಾಸಕ ಶ್ರೀ ಧೀರಜ್‌ ಮುನಿರಾಜು, ಶಾಸಕರು, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಶ್ರೀ ಶ್ರೀ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಶ್ರೀ ಎಸ್.ಹರೀಶ್, ಬೆಂಗಳೂರು ಕೇಂದ್ರ...

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯನವರು ವಿರೋಧ ಪಕ್ಷದವರು ಮತ್ತು ತಮ್ಮನ್ನು ಟೀಕಿಸುವವರ, ನಿಂದಿಸುವವರ ವಿರುದ್ಧ ಕಿಡಿಕಾರಿದ್ದಾರೆ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ. ಕುರಿಕಾಯುತ್ತಾ ಇರಬೇಕಾದವನು ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲುಸಾಲು ಬಜೆಟ್ ಮಂಡಿಸಿ ಶಹಬ್ಬಾಸ್ ಗಿರಿ ಗಳಿಸುತ್ತಿದ್ದಾನಲ್ಲಾ...

7 ಲಕ್ಷ ಕೋಟಿ ಸಾಲ ಮಾಡಿ, ಸಿದ್ದರಾಮಯ್ಯ ತಮ್ಮನ್ನು ತಾವೇ ಬೆಸ್ಟ್ ಫೈನಾನ್ಸ್ ಮಿನಿಸ್ಟರ್ ಅಂತಾರೆ: ವಿಶ್ವನಾಥ್ ವ್ಯಂಗ್ಯ

Political News: ಮೈಸೂರಿನಲ್ಲಿಂದು ಮಾಧ್ಯಮಗಳ ಮಾತನಾಡಿರುವ ಎಸ್.ಆರ್.ವಿಶ್ವನಾಥ್, ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜವಾಬ್ದಾರಿನೇ ಇಲ್ಲಾ ಅನ್ನೋ ರೀತಿ ಜನಪ್ರತಿನಿಧಿಗಳು ನಡೆದುಕ``ಳ್ತಿದ್ದಾರೆ. ನಮ್ಮ ಬಳಿ ದುಡ್ಡಿದ್ದಾಗ, ಬಜೆಟ್‌ಗೆ ತಕ್ಕಷ್ಟು ದುಡ್ಡಿದ್ದಾಗ ಈ ರೀತಿ ಯೋಜನೆಗಳನ್ನು ನೀಡಬೇಕು. ಆದರೆ ದುಡ್ಡೇ ಇಲ್ಲದಿರುವಾಗ ಇದೆಲ್ಲ ಮಾಡುವುದೇಕೆ ಎಂದು ವಿಶ್ವನಾಥ್ ಪ್ರಶ್ನಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ, ನೀವು 7 ಲಕ್ಷ...

Web News: ಫೆ.22ಕ್ಕಿದೆ ಸೀರೆ ಸಂತೆ, ಕಡಿಮೆ ಬೆಲೆಗೆ ಸಿಗತ್ತೆ ಪ್ಯೂರ್ ಸಿಲ್ಕ್ ಸಾರಿ

Web News: ಸೀರೆ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲ ಹೇಳಿ..? ಪುಟ್ಟ ಹೆಣ್ಣು ಮಕ್ಕಳು ಕೂಡ, ಅಮ್ಮ ಧರಿಸಿದ ಸೀರೆ ನೋಡಿ, ನನಗೂ ಸೀರೆ ಉಡಿಸು ಅಂತಾ ಕೇಳ್ತಾವೆ. ಅಂಥ ಚೆಂದದ ಉಡುಪು ಈ ಸೀರೆ. ಹಾಗಾಗಿ ಮಹಿಳಾ ಮಣಿಯರಿಗಾಗಿಯೇ ದೊಡ್ಡಬಳ್ಳಾಪುರ ಫೆ.22ಕ್ಕೆ ಸೀರೆ ಸಂತೆ ನಡೆಯುತ್ತಿದೆ. ಅಲ್ಲಿ 500, ಸಾವಿರದಿಂದ ಹಿಡಿದು...

Health Tips: ಹಾರ್ಟ್ ಮೇಲೆ ಒತ್ತಡ ಜಾಸ್ತಿಯಾದ್ರೆ ಸ್ಟ್ರೋಕ್ ಪಕ್ಕ! : Dr Pavan Kumar

Health Tips: ಹೃದಯದ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ನಾವು ಸೇವಿಸುವ ಆಹಾರ ಸರಿಯಾಗಿರಬೇಕು. ನಮ್ಮ ಜೀವನ ಶೈಲಿಯೂ ಉತ್ತಮವಾಗಿರಬೇಕು ಅಂತಾರೆ ವೈದ್ಯರು. https://youtu.be/N8UmeTegr6c ಡಾ.ಪವನ್ ಕುಮಾರ್ ಹೃದಯದ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ನಮ್ಮ ಹೃದಯವನ್ನು ಚೆನ್ನಾಗಿ ಕಾಪಾಡಬೇಕು ಅಂದ್ರೆ, ನಾವು 5 ನಿಯಮಗಳನ್ನು ಪಾಲಿಸಬೇಕು. ಮೊದಲನೇಯದ್ದು ನಾವು ಬಿಪಿ, ಶುಗರ್, ತೂಕ ಹೆಚ್ಚಾಗಿರುವುದು. ಇವುಗಳನ್ನೆಲ್ಲ...

Health Tips: ರೆಡ್ ಮೀಟ್ ತುಂಬಾ ಡೇಂಜರ್, ಕಾರ್ಬೋಹೈಡ್ರೇಟ್ ನಿಂದ ಶುಗರ್ : Dr Pavan Kumar

Health Tips: ಮಾಂಸಾಹಾರದ ಸೇವನೆ ಅತೀಯಾದರೆ ನಮ್ಮ ಜೀವಕ್ಕೆ ಹಾನಿಯಾಗಬಹುದು ಅಂತಾ ಎಲ್ಲರಿಗೂ ತಿಳಿದಿದೆ. ಹಾಗಾಗಿ ವೈದ್ಯರು ರೆಡ್ ಮೀಟ್ ಬಗ್ಗೆ ವಿವರಣೆ ನೀಡಿದ್ದಾರೆ. https://youtu.be/-1agK42RVcQ ಡಾ.ಪವನ್ ಕುಮಾರ್ ಅವರು ಈ ಬಗ್ಗೆ ವಿವರಿಸಿದ್ದು, ಯಾವುದೋ ಆಹಾರವಾಗಲಿ ಮಿತವಾಗಿರಬೇಕು. ದೇಹಕ್ಕೆ ಎಲ್ಲಾ ಅಂಶಗಳು ಬೇಕಾದ ಕಾರಣ, ಎಲ್ಲಾ ರೀತಿಯ ಆಹಾರವನ್ನು ನಾವು ಸಮತೋಲನವಾಗಿ ಸೇವಿಸಬೇಕು ಅಂತಾರೆ ವೈದ್ಯರು. ಸೊಪ್ಪು,...

Health Tips: ತೂಕ ಜಾಸ್ತಿ ಆದ್ರೆ Heart ಅ*ಟ್ಯಾಕ್, ಕೊಲೆಸ್ಟ್ರಾಲ್ ನಿಂದ Heart Problem : Dr Pavan Kumar

Health Tips: ಇತ್ತೀಚಿನ ದಿನಗಳಲ್ಲಿ ಹೃದಯಾಘಾತವಾಗುವ ಸಮಸ್ಯೆ ಹೆಚ್ಚಾಗಿದ್ದು, ಇದಕ್ಕೆ ಹಲವು ಕಾರಣಗಳಿದೆ. ಹಾಗಾದ್ರೆ ಹೃದಯದ ಆರೋಗ್ಯ ಹಾಳಾಗೋಕ್ಕೆ ಕಾರಣಗಳೇನು ಅಂತಾ ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/fZHojPrXMgE ಡಾ.ಪವನ್ ಕುಮಾರ್ ಅವರು ಈ ಬಗ್ಗೆ ವಿವರಿಸಿದ್ದು, ನಾವು ಜೀವಿಸುವ ರೀತಿಯೇ ಇದಕ್ಕೆ ಕಾರಣ ಅಂತಾರೆ ವೈದ್ಯರು. ಹೆಚ್ಚು ಎಣ್ಣೆ ಪದಾರ್ಥಗಳ ಸೇವನೆ, ಅಗತ್ಯಕ್ಕಿಂತ ಹೆಚ್ಚು ಬೊಜ್ಜು, ಮದ್ಯಪಾನ,...

ಕಮಿಷನ್ ಚೋರ್ ಸರ್ಕಾರ; ಕಾಮ್ ಚೋರ್ ಮಂತ್ರಿಗಳು!: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

Political News: ಇಷ್ಟು ದಿನ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಇಲ್ಲ, ಚಿಕಿತ್ಸೆ ನೀಡುತ್ತಿಲ್ಲ, ಸ್ಕ್ಯಾನರ್ ವ್ಯವಸ್ಥೆ ಇಲ್ಲ ಎಂಬ ಆರೋಪ ಕೇಳಿ ಬರುತ್ತಿತ್ತು. ಇದೀಗ ಕಾರ್ಮಿಕ ಇಲಾಖೆಯಲ್ಲಿ ಹೊಸ ಆರೋಪ ಕೇಳಿ ಬಂದಿದ್ದು, ಕಾರ್ಮಿಕ ಇಲಾಖೆಯಲ್ಲಿ ಇಎಸ್ಐ ಹಣವನ್ನು ತುಂಬಿಲ್ಲದ ಕಾರಣ, ಕಾರ್ಮಿಕರಿಗೆ ಫ್ರೀ ಚಿಕಿತ್ಸೆ ಬಂದ್ ಮಾಡಲಾಗಿದೆ ಅನ್ನೋ ಆರೋಪವೂ ಕೇಳಿ...

ಕಾಂಗ್ರೆಸ್ ಸರ್ಕಾರಕ್ಕೆ, ಬಡವರ ಪ್ರಾಣ ಉಳಿಸುವ ಆರೋಗ್ಯ ಸೇವೆಗೆ ನೀಡಲು ಮಾತ್ರ ಹಣ ಇರುವುದಿಲ್ಲ: ಬಿ.ವೈ.ವಿಜಯೇಂದ್ರ

Political News: ಸರ್ಕಾರಿ ಆಸ್ಪತ್ರೆಯಲ್ಲಿ ಫ್ರೀ ಸ್ಕ್ಯಾನಿಂಗ್ ಬಂದ್ ಆಗಿದ್ದು, ಬಿಜೆಪಿ ನಾಯಕರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗ್ಯಾರಂಟಿಗಳ ಪ್ರಚಾರಕ್ಕೆ, ಯಾರೂ ಓದದ ಪತ್ರಿಕೆಗಳಿಗೆ ಕೋಟಿ ಕೋಟಿ ಸುರಿಯುವ ಈ ಕಾಂಗ್ರೆಸ್ ಸರ್ಕಾರಕ್ಕೆ,...

Political News: ಇಂತಹ ದಾಳಿಗಳು ಹಿಂದೂ ಸಮಾಜದ ಅಂತಃಸತ್ವವನ್ನು ತಗ್ಗಿಸಲು ಸಾಧ್ಯವೇ ಇಲ್ಲ: ಸಿ.ಟಿ.ರವಿ

Political News: ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಛತ್ರಪತಿ ಶಿವಾಜಿ ಮಹಾರಾಜರು ಹಿಂದವಿ ಸ್ವರಾಜ್ಯದ ಸ್ಥಾಪನೆಗಾಗಿ, ಭಾರತದಲ್ಲಿ ಸನಾತನ ಧರ್ಮದ ರಕ್ಷಣೆಗಾಗಿ ಹೋರಾಡಿದವರು. ಧರ್ಮ ರಕ್ಷಣೆಗಾಗಿಯೇ ಮರಾಠಾ ಸಾಮ್ರಾಜ್ಯವನ್ನು ಸ್ಥಾಪಿಸಿದವರು. ಆದ್ದರಿಂದಲೇ ಒಂದು ಕೋಮಿನವರಿಗೆ ಶಿವಾಜಿ ಎನ್ನುವ ಹೆಸರೇ ಸಹಿಸಲು ಸಾಧ್ಯವಾಗುತ್ತಿಲ್ಲ. ಅಂದು ಶಿವಾಜಿ ಮಹಾರಾಜರು ಹೋರಾಡಿದ್ದ ಅದೇ...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img