Wednesday, August 26, 2026

congress 5 guarantee

ದಲಿತರಿಗೆ ಮೀಸಲಾತಿ ಹಣ ‘ಗ್ಯಾರಂಟಿ’ ಯೋಜನೆಗೆ?

ದಲಿತರ ಅಭಿವೃದ್ದಿ ಕಾರ್ಯಗಳಿಗೆ ಮೀಸಲಾಗಿದ್ದ ಎಸ್ ಸಿಪಿ-ಟಿಎಸ್‌ಪಿ ಯೋಜನೆಯ ೧೩ ಸಾವಿರ ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಪ್ರತಿಪಕ್ಷ ಶಾಸಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ವಿಧಾನ ಸಭೆಯಲ್ಲಿ ಪ್ರಶ್ನೋತ್ರ ವೇಳೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಎಂ.ಚಂದ್ರಪ್ಪ, ೨೦೨೫-೧೬ ನೇ ಸಾಲಿನ ಆಯವ್ಯಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ...

ಸಿದ್ದು ಸರ್ಕಾರ ಮಣಿಸಲು ಸಜ್ಜಾಯ್ತು ವೇದಿಕೆ : ಆಗಸ್ಟ್ 11-22ರ ವರೆಗೆ ವಿಧಾನಮಂಡಲ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ. ಈಗಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಕಾಂಗ್ರೆಸ್ ಸರ್ಕಾರ, ಇದೀಗ ಆಂತರಿಕ ಹಗ್ಗಜಗ್ಗಾಟ ಎದುರಿಸುತ್ತಿದೆ. ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್​ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ....

Karnataka ;ಗೃಹಲಕ್ಷೀ ಯೋಜನೆಗೆ ಹೊಸ ರೂಲ್ಸ್ ;ಇವರಿಗೆ ಸಿಗಲ್ಲ ಗೃಹಲಕ್ಷಿ ಹಣ!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿತರುವ ಬಗ್ಗೆ ಘೋಷಿಸಿತ್ತು.ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ಕೂಡಾ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷೀ ಯೋಜನೆಯೂ ಒಂದು. ರಾಜ್ಯದಲ್ಲಿ ಇಗಾಗಲೇ ಎಲ್ಲಾ ಮಹಿಳೆಯರು...
- Advertisement -spot_img

Latest News

Toxic’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ – ₹2,000 ಕೋಟಿ ಕಲೆಕ್ಷನ್ ಮಾಡಲಿ ಎಂದ ಅಭಿಮಾನಿಗಳು!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಇಂದು ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್‌ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಸಿನಿಮಾ ವೀಕ್ಷಿಸಿ ಹೊರಬಂದ ಪ್ರೇಕ್ಷಕರು...
- Advertisement -spot_img