Wednesday, August 12, 2026

Congress Approaches Supreme court

ಮತ್ತೆ ಸುಪ್ರೀಂ ಕದ ತಟ್ಟಿದ ಕಾಂಗ್ರೆಸ್

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಅಡ್ಡಿಯಾಗಿ ದೊಡ್ಡದೊಂದು ಗೊಂದಲ ಸೃಷ್ಟಿಸಿರುವ ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೊರೆ ಹೋಗಿದೆ. 15 ಮಂದಿ ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ರಾಜಕೀಯ ನಾಯಕರು ತಲೆ ಕೆಡಿಸಿಕೊಂಡಿದ್ದಾರೆ. ನಿನ್ನೆಯ ವಿಶ್ವಾಸಮತ ಯಾಚನೆಯಿಂದ ತಪ್ಪಿಸಿಕೊಂಡಿದ್ದ ಸಿಎಂ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬೀಸೋ ದೊಣ್ಣೆಯಿಂದ ಪಾರಾಗಿದ್ದರು. ಆದರೆ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img