Sunday, May 3, 2026

congress bjp

ಲೋಕಸಭಾ ಚುನಾವಣಾ ಕಾವು ಕೈ ಕಮಲಗಳ ಜಟಾಪಟಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆ ಇನ್ನೂ ನಾಲ್ಕರಿಂದ ಐದು ತಿಂಗಳು ಬಾಕಿ ಇರುವಾಗಲೇ ರಾಜಕೀಯ ಪಕ್ಷಗಳ ಕಸರತ್ತು ಜೋರಾಗಿಯೇ ನಡೆದಿದೆ. ಓಡುವ ಕುದುರೆ ಕಟ್ಟಿ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಲು ಮುಂದಾಗಿದೆ. ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕೈ ರಣತಂತ್ರ ರೂಪಿಸಲು ಮುಂದಾಗಿದೆ. ಎರಡೂ ಸೂತ್ರಗಳ ಮೇಲೆ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img