Tuesday, December 23, 2025

Congress cabinet Karnataka

ಸಮಯ ಬಂದಾಗ ಉತ್ತರ ಕೊಟ್ಟೆ ಕೊಡ್ತೀವಿ: ಜಾರಕಿಹೊಳಿ

ಡಿಕೆಶಿ ಸಂಪುಟದಲ್ಲಿ ನಾನು ಸಚಿವನಾಗಲ್ಲ ಎಂಬ ರಾಜಣ್ಣ ಹೇಳಿಕೆ ವಿಚಾರವಾಗಿ ಹಾವೇರಿಯ ಶಿಗ್ಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಅವರ ಸಂಪುಟದಲ್ಲಿ ಸಚಿವರಗಾಲ್ಲ ಅಂತಾರೆ. ಅದರ ಬಗ್ಗೆ ನಾನು ಏನ್ ಸಹ ಹೇಳಲ್ಲ. ಅದ್ನ ನೀವು ರಾಜಣ್ಣನವರನ್ನೇ ಕೇಳಬೇಕು ಎಂದಿದ್ದಾರೆ. ವಾಚ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಬಂದರೆ ಉತ್ತರ ಕೊಡ್ತಾರೆ. ಅದಕ್ಕೆ ಸಂಬಂಧಿಸಿದವರು ಸರಿಯಾದ ಉತ್ತರ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img