Wednesday, August 12, 2026

Congress cabinet Karnataka

ಡಿಸಿಎಂ ರೇಸ್‌ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರು! – ಯಾರಿಗೆ ಮಂತ್ರಿ ಪಟ್ಟ?

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್‌ಡೌನ್ ಶುರುವಾಗಿದೆ. ಇದರ ಮಧ್ಯೆ ರಾಜಕೀಯ ವಲಯದಲ್ಲಿ ಎಲ್ಲರ ಕಣ್ಣು ನೆಟ್ಟಿರೋದು ಹೆಚ್ಚುವರಿ ಉಪಮುಖ್ಯಮಂತ್ರಿ (DCM) ಪಟ್ಟದ ಮೇಲೆ. ಇದೀಗ ಡಿಸಿಎಂ ರೇಸ್‌ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರುಗಳು...

ಸಮಯ ಬಂದಾಗ ಉತ್ತರ ಕೊಟ್ಟೆ ಕೊಡ್ತೀವಿ: ಜಾರಕಿಹೊಳಿ

ಡಿಕೆಶಿ ಸಂಪುಟದಲ್ಲಿ ನಾನು ಸಚಿವನಾಗಲ್ಲ ಎಂಬ ರಾಜಣ್ಣ ಹೇಳಿಕೆ ವಿಚಾರವಾಗಿ ಹಾವೇರಿಯ ಶಿಗ್ಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಅವರ ಸಂಪುಟದಲ್ಲಿ ಸಚಿವರಗಾಲ್ಲ ಅಂತಾರೆ. ಅದರ ಬಗ್ಗೆ ನಾನು ಏನ್ ಸಹ ಹೇಳಲ್ಲ. ಅದ್ನ ನೀವು ರಾಜಣ್ಣನವರನ್ನೇ ಕೇಳಬೇಕು ಎಂದಿದ್ದಾರೆ. ವಾಚ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಬಂದರೆ ಉತ್ತರ ಕೊಡ್ತಾರೆ. ಅದಕ್ಕೆ ಸಂಬಂಧಿಸಿದವರು ಸರಿಯಾದ ಉತ್ತರ...
- Advertisement -spot_img

Latest News

ರಾಜ್ಯದಲ್ಲಿ ಮತ್ತೊಮ್ಮೆ ವರುಣನ ಅಬ್ಬರ – ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ!

ಬಿಸಿಲು-ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ...
- Advertisement -spot_img