Friday, September 18, 2026

Congress corruption

ಸಿದ್ದರಾಮಯ್ಯ ‘Champion’ ಅಲ್ಲ, ಹಿಂದುಳಿದವರ ಪಾಲಿನ ‘Cheater’

ಬಿಹಾರ ವಿಧಾನಸಭಾ ಚುನಾವಣೆಯನ್ನು ಮುನ್ನಡೆಸುತ್ತಿರುವ ಸಂದರ್ಭದಲ್ಲಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವರು 'ಬಿಹಾರ ಚುನಾವಣೆಗೆ ಫಂಡಿಂಗ್' ಮಾಡಲು ವಸೂಲಿಗೆ ಇಳಿದಿದ್ದಾರೆ ಎಂದು ಹೇಳಿದ್ದಾರೆ. ಅಶೋಕ ಅವರ ಆರೋಪ ಪ್ರಕಾರ, ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಿಂದ ಹಣವನ್ನು ಕಾಂಗ್ರೆಸ್ ಹೈಕಮಾಂಡಿಗೆ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img