Sunday, December 7, 2025

Congress Crisis

ಕುರ್ಚಿ ಒದ್ದು ಕಿತ್ಕೋತೀನಿ ಅನ್ನೋ ಶಕ್ತಿ ಡಿಕೆಶಿಗೆ ಇಲ್ಲ!

ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ಆಗ್ತಾಯಿವೆ. ಕುರ್ಚಿ ಗುದ್ದಾಟ ಜೋರಾಗಿವೆ. ಈ ಮದ್ಯೆ ಡಿಕೆ ಶಿವಕುಮಾರ್ ಕುರ್ಚಿಯನ್ನ ಒದ್ದು ಕಿತ್ಕೋತೀನಿ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್ ಅವರ ಕೈಲಿ ಆ ಶಕ್ತಿ ಇಲ್ಲದ ಹಾಗೆ ಕಾಣುತ್ತಿದೆ. ಒದ್ದು ಕಿತ್ಕೊಳೋಹಾಗಿದ್ರೆ ಮೊನ್ನೆನೇ ಕಿತ್ಕೊಬೇಕಿತ್ತು. ಟೈಮ್ ಮುಗಿದು ಹೋಗಿದೆ. ಎರಡೂವರೆ ವರ್ಷ ಆಗಿದೆ. ಆಗ್ತಾಯಿಲ್ಲ...

ʻಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿʼ ಸಿಎಂ ಸಿದ್ದರಾಮಯ್ಯ ಕಡೆಗೆ ಶಾರ್ಪ್ ಮೆಸೇಜ್?

ರಾಜ್ಯದಲ್ಲಿ ಸಿಎಂ–ಡಿಸಿಎಂ ಪವರ್ ಶೇರಿಂಗ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೊಸ ಸೋಷಿಯಲ್ ಮೀಡಿಯಾ ಪೋಸ್ಟ್ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. “Word Power is World Power. ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಅಂತ ಇಂದು ತಮ್ಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, ಇದು ನೇರವಾಗಿ ಸಿಎಂ ಸಿದ್ದರಾಮಯ್ಯ...

ʼಕುಂದಾʼ ಕ್ಷಿಪ್ರ ಕ್ರಾಂತಿ: ಬೆಳಗಾವಿ ರಾಜಕೀಯ ಬೆಂಗಳೂರಿಗೆ ಶಿಫ್ಟ್!?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ಈ ಎಲ್ಲ ಗೊಂದಲಕ್ಕೆ ಯಾವಾಗ ತೆರೆ ಬಿಳಲಿದೆ ಅನ್ನೊದು ಕುತೂಹಲಗೊಂಡಿದೆ. ಈ ನಡುವೆ ಹಿರಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸನ್ಯಾಸಿ ಅಲ್ಲ. ರಾಜಕಾರಣದಲ್ಲಿ ಯಾರನ್ನಾದರೂ ಸನ್ಯಾಸಿ ನೋಡಿದ್ದೀರಾ? ಅಂತ ಪ್ರಶ್ನೆ ಎಸಗಿದ್ದಾರೆ. ಬೆಳಗಾವಿ ಅಧಿವೇಶನದ ಬಳಿಕ ನಾಯಕತ್ವ ಗೊಂದಲಕ್ಕೆ ಪೂರ್ಣ...
- Advertisement -spot_img

Latest News

ಪ್ರಪಂಚದ ಇಂದಿನ ಪ್ರಮುಖ ಸುದ್ದಿಗಳು – 06/12/2025

1) ಅಂತು ಇಂತೂ ಟ್ರಂಪ್‌ಗೆ ಶಾಂತಿ ಪ್ರಶಸ್ತಿ  ಹೋದಲ್ಲಿ ಬಂದಲ್ಲಿ ನನಗೆ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ...
- Advertisement -spot_img