Friday, December 5, 2025

Congress Criticism

ನೋಂದಣಿ ಇಲ್ಲ, ತೆರಿಗೆ ಕಟ್ಟುತ್ತಿಲ್ಲ ಟೀಕೆಗೆ ‘ಭಾಗವತ್’ ಸ್ಪಷ್ಟನೆ!

ರಾಷ್ಟ್ರೀಯ ಸ್ವಯಂಸೇವಕ ಸಂಘ ಯಾವ ಕಾರಣಕ್ಕಾಗಿ ನೋಂದಣಿ ಮಾಡಿಸಿಕೊಳ್ಳಲಿಲ್ಲ ಎಂಬುದಕ್ಕೆ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ. ಸಂಘ ಸ್ಥಾಪನೆಯ 100ನೇ ವರ್ಷದ ಅಂಗವಾಗಿ ಬೆಂಗಳೂರಿನ PES ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ನವಕ್ಷಿತಿಜ ಉಪನ್ಯಾಸದಲ್ಲಿ ಮಾತನಾಡಿ ಈ ಕುರಿತು ಸ್ಪಷ್ಟಪಡಿಸಿದರು. ಆರ್‌ಎಸ್‌ಎಸ್‌ಗೆ ಕಾನೂನುಬದ್ದ ಮಾನ್ಯತೆ ಇಲ್ಲದೆ ಇದ್ದರೆ, ಸಂಘವನ್ನು ನಿಷೇಧಿಸಲು ಯಾಕೆ ಆಗ್ರಹಿಸುತ್ತಿದ್ದಾರೆ?...

ಯಾರು ಸಿಎಂ ಆದರೂ ಲಾಭ ಇಲ್ಲ – ಭ್ರಷ್ಟಾಚಾರ–ಬೆಲೆ ಏರಿಕೆ ಬಗ್ಗೆ ಕಿಡಿ!

ರಾಜ್ಯ ರಾಜಕಾರಣದಲ್ಲಿ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಯ ಬಗ್ಗೆ ಪರಿಷತ್ ಸದಸ್ಯ ಸಿ.ಟಿ. ರವಿ ಗಂಭೀರ ಟೀಕೆ ಮಾಡಿದ್ದಾರೆ. ಬಹುತೇಕ ಜಿಲ್ಲೆಗಳಲ್ಲಿ ಮಂತ್ರಿಗಳು ಜನರ ಸಂಪರ್ಕ ಕಳೆದುಕೊಂಡಿದ್ದು, ಸಹಕಾರ ಸಂಘಗಳ ಚುನಾವಣೆಯಲ್ಲಿ ಮುಳುಗಿ ಹೋಗಿದ್ದಾರೆ. ಜನರ ಕಷ್ಟಗಳನ್ನು ಕೇಳುವ ಸಂವೇದನೆ ಮಂತ್ರಿಗಳಲ್ಲಿ ಇರಲಿಲ್ಲ. ಈಗಲಾದರೂ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಯಾರು ಸಿಎಂ ಆಗುತ್ತಾರೋ ಮುಖ್ಯವಲ್ಲ, ಜನ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img