Sunday, December 7, 2025

CONGRESS DINNER POLITICS

CM, 5 ಸಚಿವರು + ಶಾಸಕರು : ರಾಜಣ್ಣ ಮನೆಯಲ್ಲಿ ಲೆಕ್ಕಾಚಾರ!

ತುಮಕೂರಿನಲ್ಲಿ ಇಂದು ನಡೆಯುತ್ತಿರುವ ಔತಣಕೂಟ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸದಲ್ಲಿ ಆಯೋಜಿಸಿರುವ ಈ ಭೋಜನ ಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಹಾಜರಾಗುತ್ತಿರುವುದು ಕಾಂಗ್ರೆಸ್ ವಲಯದಲ್ಲೇ ಚರ್ಚೆಯ ವಿಷಯವಾಗಿದೆ. ನವೆಂಬರ್ ಕ್ರಾಂತಿ ಎಂಬ ವಿವಾದಾತ್ಮಕ ಹೇಳಿಕೆಯ ನಂತರ ರಾಜಣ್ಣ ಅವರು ಆಯೋಜಿಸಿರುವ ಈ ಔತಣಕೂಟ ಪ್ರಮುಖವಾಗಿದೆ....

ಡಿನ್ನರ್‌ ಮೀಟಿಂಗ್‌ನಲ್ಲಿ ಸಚಿವರಿಗೆ ಸಿದ್ದು ತರಾಟೆ! ಇನ್‌ಸೈಡ್‌ ಸ್ಟೋರಿ

ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು. ಎಲ್ಲ ಸಚಿವರ ರಿಪೋರ್ಟ್‌ ಕಾರ್ಡ್‌ ಪಕ್ಷದ ಹೈಕಮಾಂಡ್‌ ಬಳಿ ಇದೆ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಹಾಗಾಗಿ, ಮೊದಲು ನಿಮ್ಮ ಕಾರ್ಯವೈಖರಿ ಬದಲಿಸಿಕೊಳ್ಳಿ ಎಂದು ಸಿದ್ದರಾಮಯ್ಯ ಸೂಚ್ಯವಾಗಿ ಸಂಪುಟ...

ನೀವು ನಮಗೆ ಸಪೋರ್ಟ್‌ ಮಾಡಿ, ನಾವು ನಿಮ್ಮ ಬೆನ್ನ ಹಿಂದೆ ಇರ್ತೀವಿ : ಏನಿದು ಸಾಹುಕಾರ್‌ ಮುನಿಯಪ್ಪ ನಡುವೆ ಡೀಲ್..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಷ್ಟು ದಿನ ತಣ್ಣಗಾಗಿದ್ದ ಕುರ್ಚಿ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಆಹಾರ ಸಚಿವ ಕೆ.ಎಚ್.‌ ಮುನಿಯಪ್ಪ ನಡುವೆ ಮಹತ್ವದ ಮಾತುಕತೆಯಾಗಿದೆ. ಇನ್ನೂ ಮುನಿಯಪ್ಪ ನಿವಾಸಕ್ಕೆ ತೆರಳಿ ಸತೀಶ್‌ ಜಾರಕಿಹೊಳಿ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಕಾಲದ ಮಾತುಕತೆ ನಡೆಸಿದ್ದಾರೆ....
- Advertisement -spot_img

Latest News

ಪ್ರಪಂಚದ ಇಂದಿನ ಪ್ರಮುಖ ಸುದ್ದಿಗಳು – 06/12/2025

1) ಅಂತು ಇಂತೂ ಟ್ರಂಪ್‌ಗೆ ಶಾಂತಿ ಪ್ರಶಸ್ತಿ  ಹೋದಲ್ಲಿ ಬಂದಲ್ಲಿ ನನಗೆ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ...
- Advertisement -spot_img