ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದ್ದರು. ಆ ನಂತರ, ಆರ್ಎಸ್ಎಸ್ ಸೇರಿದಂತೆ ಇತರೆ ಸಂಘಟನೆಗಳ ಸಾರ್ವಜನಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದೆ. ಸರ್ಕಾರವು ಆರ್ಎಸ್ಎಸ್ ಕಾರ್ಯಕರ್ತನೊಬ್ಬರಿಗೆ ಮಹತ್ವದ ಹುದ್ದೆ ನೀಡಿರುವುದು ಕಾಂಗ್ರೆಸ್ ಶಿಬಿರದಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ.
ತಿಪಟೂರಿನ ಆರ್ಎಸ್ಎಸ್ ಸದಸ್ಯ ಡಾ. ಶ್ರೀಧರ್...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...