ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದ್ದರು. ಆ ನಂತರ, ಆರ್ಎಸ್ಎಸ್ ಸೇರಿದಂತೆ ಇತರೆ ಸಂಘಟನೆಗಳ ಸಾರ್ವಜನಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದೆ. ಸರ್ಕಾರವು ಆರ್ಎಸ್ಎಸ್ ಕಾರ್ಯಕರ್ತನೊಬ್ಬರಿಗೆ ಮಹತ್ವದ ಹುದ್ದೆ ನೀಡಿರುವುದು ಕಾಂಗ್ರೆಸ್ ಶಿಬಿರದಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ.
ತಿಪಟೂರಿನ ಆರ್ಎಸ್ಎಸ್ ಸದಸ್ಯ ಡಾ. ಶ್ರೀಧರ್...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...