Friday, July 18, 2025

congress garenty

ಸೀಟ್ ಹಿಡಿಯಲು ವಿದ್ಯಾರ್ಥಿಗಳ ಸರ್ಕಸ್: ವಿಂಡೋ ರಾಡ್ ನಿಂದ ಕೈಗೆ ಹೊಡೆತ..!

District News:ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಆರಂಭವಾಗಿದ್ದೇ ತಡ ಬಸ್ ನಿಲ್ದಾಣ ಹಾಗೂ ಬಸ್ ಸಂಪೂರ್ಣ ತುಂಬಿ ತುಳಕುತ್ತಿವೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದಷ್ಟು ಅವಘಡಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬುವಂತೆ ಬಸ್ಸಿನಲ್ಲಿ ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ಕೈಗೆ ಗಾಯ ಮಾಡಿಕೊಂಡಿದ್ದಾನೆ. ಹೌದು..ಶಕ್ತಿ ಯೋಜನೆ ಎಫೆಕ್ಟ್ ಮಾತ್ರ ಕಡಿಮೆಯಾಗಿಲ್ಲ. ಈ...

ಮೂರನೇ ಭರವಸೆಯನ್ನು ಘೋಷಿಸಿದ  ಕಾಂಗ್ರೆಸ್ ಪಕ್ಷ “ಅನ್ನಭಾಗ್ಯ ಯೋಜನೆ”

Political story ಪ್ರಣಾಳಿಕೆಯಲ್ಲಿ ಭರವಸೆಗಳನ್ನು ನೀಡುತ್ತಾ ಬರುತ್ತಿರುವ  ಕಾಂಗ್ರೆಸ್ ಗ್ಯಾರೆಂಟಿ ಎನ್ನುವ ಘೋಷಣೆಯೊಂದಿಗೆ ನಮ್ಮ ಪಕ್ಷ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳನ್ನು  ಜಾರಿಗೆ ತರಲಾಗುವುದು . ಈ ಹಿಂದೆ ನಮ್ಮ ಪಕ್ಷ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಹಸಿವು ಮುಕ್ತ ಕರ್ನಾಟಕ ಮಾಡಲು ಬಿಪಿಎಲ್ ಕಾರ್ಡುದಾರರಿಗೆ ಏಳು ಕೆಜಿ ಅಕ್ಕಿ ಕೊಡಲಾಗುತ್ತಿತ್ತು. ಅದೇ ರೀತಿ...
- Advertisement -spot_img

Latest News

Chanakya Neeti : ಹಣಕ್ಕಿಂತಲೂ ಈ ವಿಚಾರಗಳು ಮುಖ್ಯ ಅಂತಾರೆ ಚಾಣಕ್ಯರು

Chanakya Neeti : ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಹಣಕ್ಕಿಂತಲೂ...
- Advertisement -spot_img