Wednesday, July 22, 2026

congress garenty

ಸೀಟ್ ಹಿಡಿಯಲು ವಿದ್ಯಾರ್ಥಿಗಳ ಸರ್ಕಸ್: ವಿಂಡೋ ರಾಡ್ ನಿಂದ ಕೈಗೆ ಹೊಡೆತ..!

District News:ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಆರಂಭವಾಗಿದ್ದೇ ತಡ ಬಸ್ ನಿಲ್ದಾಣ ಹಾಗೂ ಬಸ್ ಸಂಪೂರ್ಣ ತುಂಬಿ ತುಳಕುತ್ತಿವೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದಷ್ಟು ಅವಘಡಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬುವಂತೆ ಬಸ್ಸಿನಲ್ಲಿ ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ಕೈಗೆ ಗಾಯ ಮಾಡಿಕೊಂಡಿದ್ದಾನೆ. ಹೌದು..ಶಕ್ತಿ ಯೋಜನೆ ಎಫೆಕ್ಟ್ ಮಾತ್ರ ಕಡಿಮೆಯಾಗಿಲ್ಲ. ಈ...

ಮೂರನೇ ಭರವಸೆಯನ್ನು ಘೋಷಿಸಿದ  ಕಾಂಗ್ರೆಸ್ ಪಕ್ಷ “ಅನ್ನಭಾಗ್ಯ ಯೋಜನೆ”

Political story ಪ್ರಣಾಳಿಕೆಯಲ್ಲಿ ಭರವಸೆಗಳನ್ನು ನೀಡುತ್ತಾ ಬರುತ್ತಿರುವ  ಕಾಂಗ್ರೆಸ್ ಗ್ಯಾರೆಂಟಿ ಎನ್ನುವ ಘೋಷಣೆಯೊಂದಿಗೆ ನಮ್ಮ ಪಕ್ಷ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳನ್ನು  ಜಾರಿಗೆ ತರಲಾಗುವುದು . ಈ ಹಿಂದೆ ನಮ್ಮ ಪಕ್ಷ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಹಸಿವು ಮುಕ್ತ ಕರ್ನಾಟಕ ಮಾಡಲು ಬಿಪಿಎಲ್ ಕಾರ್ಡುದಾರರಿಗೆ ಏಳು ಕೆಜಿ ಅಕ್ಕಿ ಕೊಡಲಾಗುತ್ತಿತ್ತು. ಅದೇ ರೀತಿ...
- Advertisement -spot_img

Latest News

ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಪ್ರಧಾನಿ ಮೋದಿ-ಶರದ್ ಪವಾರ್ ಭೇಟಿಯ ಹಿಂದಿನ ರಹಸ್ಯವೇನು?

ದೇಶದ ರಾಜಧಾನಿ ನವದೆಹಲಿಯಲ್ಲಿ ಒಂದೇ ದಿನ ಎರಡೆರಡು ಪ್ರಮುಖ ಬೆಳವಣಿಗೆಗಳು ಭಾರಿ ಸಂಚಲನ ಮೂಡಿಸಿವೆ. ರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಪ್ರಧಾನಿ ನರೇಂದ್ರ ಮೋದಿ...
- Advertisement -spot_img