Tuesday, October 14, 2025

#congress goovernment

BJP-JDSಗೆ ಜಸ್ಟ್ ಮಿಸ್….ಕಾಂಗ್ರೆಸ್‌ ಪಾಲಿಗೆ ಅಧಿಕಾರ

ಮಳವಳ್ಳಿ ತಾಲ್ಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಮತ್ತು ರೂಪಾಂತರಗೊಳಿಸುವ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಚುಕ್ಕಾಣಿ ಹಿಡಿದಿದೆ. ಮುಂದಿನ 5 ವರ್ಷದ ಆಡಳಿತ ಮಂಡಳಿಯ 14 ಸ್ಥಾನಗಳಲ್ಲಿ ಹಲಗೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಮಾಲಾಶ್ರೀ ಅವಿರೋಧ ಆಯ್ಕೆಯಾಗಿದ್ದಾರೆ. ಉಳಿದ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ....

35ರಿಂದ 37 ‘ಕೈ’ ನಾಯಕರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ!

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನವೆಂಬರ್‌ನಲ್ಲಿ ಸಂಪುಟ ಪುನಾರಚನೆ ಫಿಕ್ಸ್‌ ಅಂತ್ಲೇ ಹೇಳಲಾಗ್ತಿದೆ. ಈ ಮಧ್ಯೆ ನಿಗಮ ಮಂಡಳಿ ಆಕಾಂಕ್ಷಿಗಳಿಗೆ, ದಸರಾ ಗಿಫ್ಟ್‌ ನೀಡಲು ಹೈಕಮಾಂಡ್‌ ನಿರ್ಧರಿಸಿದೆ. 35ರಿಂದ 37 ಕಾಂಗ್ರೆಸ್‌ ನಾಯಕರಿಗೆ, ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಸಿದ್ಧತೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸಿದ್ಧಪಡಿಸಿದ ಪಟ್ಟಿ,...

ಯತ್ನಾಳ್‌ ಸರ್ಕಾರ ಪತನದ ಭವಿಷ್ಯ

ಮದ್ದೂರಲ್ಲಿ ಘರ್ಜಿಸಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಮೈಸೂರಲ್ಲಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರ, ಕೇವಲ 3 ತಿಂಗಳಲ್ಲಿ ಪತನವಾಗಲಿದೆಯಂತೆ. ಹಿಂದೂ ವಿರೋಧಿ ನೀತಿಯನ್ನು ಮುಂದುವರೆಸಿಕೊಂಡು ಹೋದ್ರೆ, 2028ರವರೆಗೆ ನೀವು ಮುಖ್ಯಮಂತ್ರಿ ಆಗಿ ಇರೋದಿಲ್ಲ ಅಂತಾ, ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ. ಯತ್ನಾಳ್‌ ಪ್ರಕಾರ, 2028ಕ್ಕೆ ದೊಡ್ಡ ಕ್ರಾಂತಿಯಾಗುತ್ತೆದೆಯಂತೆ. ಈ ಹಿಂದೆ ವೀರೇಂದ್ರ...

ಸಿದ್ದು, ಡಿಕೆ ಪ್ಲ್ಯಾನ್ B ರೆಡಿ! ಮಾಜಿ CM ಸ್ಫೋಟಕ ಸುಳಿವು

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಬಿಕ್ಕಟ್ಟು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಶೆಟ್ಟರ್ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಲಹ ತೀವ್ರಗೊಂಡಿದೆ....

ಕೆ.ಎನ್ ರಾಜಣ್ಣ ವಜಾ ಸಿಡಿದೆದ್ದ ನಾಯಕ ಸಮಾಜ!

ಕೆಲವು ದಿನಗಳ ಹಿಂದಷ್ಟೆ ಕಾಂಗ್ರೆಸ್‌ ಹಿರಿಯ ನಾಯಕ ಶಾಸಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಇದೀಗ ಇದನ್ನು ಖಂಡಿಸಿ ರಾಜ್ಯ ನಾಯಕರ ಯುವಸೇನೆ ಸದಸ್ಯರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂಘಟನೆ ರಾಜ್ಯಾಧ್ಯಕ್ಷ ದೇವರಾಜು ಟಿ. ಕಾಟೂರ್‌ ಮಾತನಾಡಿ, ವಾಲ್ಮೀಕಿ ನಾಯಕ ಸಮಾಜದ ಪ್ರಭಾವಿ ನಾಯಕರಾದ ರಾಜಣ್ಣ ಸಹಕಾರ ಸಚಿವರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದರು. ಯಾವುದೇ...

ಕಾಂಗ್ರೆಸ್‌ಗೆ ಎಲ್ ನಾಗೇಂದ್ರ ಓಪನ್‌ ಚಾಲೆಂಜ್

ಕಾಂಗ್ರೆಸ್‌ ಲೀಡ್‌ ಬಂದ ಕಡೆಗಳಲ್ಲಿ ಮತ ಕಳ್ಳತನ ಆಗಿದೆಯೇ ಎಂಬುದನ್ನು ಕಾಂಗ್ರೆಸ್‌ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಲ್‌. ನಾಗೇಂದ್ರ ಒತ್ತಾಯಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲೂ ಮತಕಳ್ಳತನ ಆಗಿದೆ' ಎಂಬ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲೆಲ್ಲಿ ಲೀಡ್ ಬಂದಿದೆಯೋ ಅಲ್ಲೆಲ್ಲಾ ಮತ ಕದ್ದಿದ್ದೀರಾ? ಮತದಾರರಿಗೆ...

ಅಪ್ರಾಪ್ತರ ನಿಶ್ಚಿತಾರ್ಥ ಮಾಡಿದವರು, ಬಂದವರಿಗೂ ಶಿಕ್ಷೆ : ಇನ್ಮುಂದೆ ಬಾಲ್ಯ ವಿವಾಹ ಅಂದ್ರೆ ಜೋಕೆ!

ಬೆಂಗಳೂರು : ರಾಜ್ಯದಲ್ಲಿನ ಬಾಲ್ಯ ವಿವಾಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿಯೇ ಇದಕ್ಕೆ ಸಂಬಂಧಪಟ್ಟ ಕಾನೂನಿನಲ್ಲಿ ಹಲವು ಪರಿಣಾಮಕಾರಿ ತಿದ್ದುಪಡಿಗೆ ಮುಂದಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹದ ವಿಚಾರಗಳ ಬಗ್ಗೆ ಚರ್ಚೆಯಾಗಿದೆ....

ಸಿದ್ದು, ಡಿಕೆಶಿ ಇಬ್ರೂ ಕಿರಾತಕರೇ, ಅವರ ನಡುವೆ ಅಧಿಕಾರಕ್ಕಾಗಿ ಯುದ್ಧ ಶುರುವಾಗಿದೆ : ಸಿಎಂ, ಡಿಸಿಎಂ ವಿರುದ್ಧ ಸಾಮ್ರಾಟ್ ವಾಗ್ದಾಳಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...

ಟ್ರಾನ್ಸ್ಲೇಟ್ ತಂದ ಫಜೀತಿ! : ಮೆಟಾ ವಿರುದ್ಧ ಸಿದ್ದರಾಮಯ್ಯ ಆಕ್ರೋಶ! ; ಭಾಷಾಂತರಕ್ಕೆ ಕಕ್ಕಾಬಿಕ್ಕಿಯಾದ ನೆಟ್ಟಿಗರು

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್ಲೈನ್​ನಲ್ಲಿ ಟ್ರಾನ್ಸ್ಲೇಷನ್ ಮಾಡುವ ವೇಳೆ ಅನೇಕ ರೀತಿಯ ಯಡವಟ್ಟುಗಳು ನಡೆಯುತ್ತಿರುತ್ತವೆ. ನಮಗೆ ಬೇಕಾದ ಭಾಷೆಗೆ ಅದರಲ್ಲೂ ಕನ್ನಡದಿಂದ ಇಂಗ್ಲಿಷ್ ಭಾಷೆಗೆ ತರ್ಜುಮೆ ಮಾಡುವ ಸನ್ನಿವೇಶಗಳು ಸೃಷ್ಟಿಯಾಗುತ್ತವೆ. ಅಂತಹ ಸಂದರ್ಭದಲ್ಲಿ ನಾವು ಗೂಗಲ್ ಟ್ರಾನ್ಸ್ಲೇಟರ್​ನ ಮೊರೆ ಹೋಗುತ್ತೇವೆ. ಅದರಲ್ಲಿ ನಮಗೆ ಬೇಕಾದ ಮಾಹಿತಿಯನ್ನು ಹಾಕಿ ಭಾಷಾಂತರದ ರೂಪ ಪಡೆಯುತ್ತೇವೆ. ದರೆ ಇದೇ...

ಕರ್ನಾಟಕಕ್ಕೂ, ಎಂ.ಬಿ. ಪಾಟೀಲ್‌ಗೂ ಸಾಮರ್ಥ್ಯವಿದೆ : ನಾರಾ ಲೋಕೇಶ್ ವಿರುದ್ಧ ಕೈ ಸಚಿವರ ಆಕ್ರೋಶ!

ಬೆಂಗಳೂರು : ದೇವನಹಳ್ಳಿ ಭೂಸ್ವಾಧೀನದ ವಿರುದ್ಧದ ಹೋರಾಟದಲ್ಲಿ ರೈತರು ಜಯಗಳಿಸಿದ್ದಾರೆ. ಸತತ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್‌ ಹಾಕಿದ್ದಾರೆ. ಈ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ ಎಂದು ಘೋಷಿಸಿದ್ದರು. ಆದರೆ ಇದಾದ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ನಾರಾ ಲೋಕೇಶ್‌, ರಾಜ್ಯದ ಉದ್ಯಮಿಗಳನ್ನು...
- Advertisement -spot_img

Latest News

ಅಬ್ಬಾ… ಗಗನಕ್ಕೇರಿದ ಚಿನ್ನ : ಗೋಲ್ಡ್‌ ಪ್ರಿಯರಿಗೆ ಶಾಕ್!

ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ ದಾಖಲಾಗಿದೆ. 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 300 ರೂ. ಹೆಚ್ಚಾಗಿ 11,795 ರೂ. ಆಗಿದ್ದು, 24...
- Advertisement -spot_img