Wednesday, September 18, 2024

#congress goovernment

K. Sudhakar 7,000 ಕೋಟಿ ಹಗರಣ : ಸಿದ್ದು vs ಸುಧಾಕರ್

ರಾಜ್ಯ ಸರ್ಕಾರ ವಿರುದ್ಧ ಮುಡಾ, ವಾಲ್ಮೀಕಿ ಹಗರಣ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಬಿಜೆಪಿಗೆ ಸರ್ಕಾರ ಶಾಕ್ ಕೊಟ್ಟಿದೆ. ಕೋವಿಡ್ ವೇಳೆ ನಡೆದಿದೆ ಎನ್ನಲಾದ ಹಗರಣದ ಕುರಿತ ವರದಿ ಸಿಎಂ ಕೈಸೇರಿದೆ. ಇದಕ್ಕೆ ಮಾಜಿ ಸಚಿವ ಸುಧಾಕರ್ ಕೂಡ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಕೋವಿಡ್ ಕಾಲದ ಹಗರಣ ಆರೋಪಕ್ಕೆ ಸಂಬಂಧಿಸಿದ ವರದಿರನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ...

Yettinahole Water Project: ವಿವಾದಿತ ಎತ್ತಿನಹೊಳೆ ಯೋಜನೆಗೆ ಕೊನೆಗೂ ಮುಹೂರ್ತ ಫಿಕ್ಸ್​.. ಗೌರಿಹಬ್ಬದಂದೇ ಸಿಎಂ ಲೋಕಾರ್ಪಣೆ

ಬೆಂಗಳೂರು: ಹಲವು ಕಾರಣಗಳಿಗೆ ವಿವಾದಕ್ಕೆ ಗುರಿಯಾಗಿದ್ದ ಹಾಗೂ ಬರಪೀಡಿತ 7 ಜಿಲ್ಲೆ (Seven Districts)ಗಳಿಗೆ ನೀರೊದಗಿಸುವ ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿ (Yettinahole Integrated Drinking Water Supply Project) ಕೊನೆಗೂ ಪೂರ್ಣಗೊಂಡಿದ್ದು, ಸೆಪ್ಟೆಂಬರ್​ 6ನೇ ತಾರೀಖು ಅಂದ್ರೆ ಗೌರಿ ಹಬ್ಬದಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) 7 ವಿಯರ್​ಗಳ ಮೂಲಕ ನೀರನ್ನು...

BESCOM : ಬೆಸ್ಕಾಂನಿಂದ ಬಿಗ್​ ಶಾಕ್ : ಹೀಗೆ ಮಾಡದಿದ್ರೆ ಕರೆಂಟ್ ಕಟ್!

ಬೆಸ್ಕಾಂ ಬೆಂಗಳೂರಿಗರಿಗೆ ಇದೀಗ ಮತ್ತೊಂದು ಶಾಕ್ ನೀಡಿದೆ. 30 ದಿನದ ಒಳಗೆ ಬಿಲ್ ಪಾವತಿಸದಿದ್ರೆ ನಿಮ್ಮ ಮನೆಯ ಕರೆಂಟ್ ಕಟ್ ಆಗಲಿದೆ. ಸದ್ಯ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಹೊಸ ನಿಯಮಕ್ಕೆ ಜನರು ತಬ್ಬಿಬ್ಬಾಗಿದ್ದಾರೆ. ಬೆಸ್ಕಾರಂ ಸೆಪ್ಟೆಂಬರ್ 1ರಿಂದ ಹೊಸ ನಿಯಮವನ್ನ ಜಾರಿಗೊಳಿಸಲಿದೆ. ಬಾಕಿ ಇರುವ ವಿದ್ಯುತ್ ಬಿಲ್​ನ್ನು ಸರಿಯಾದ ಸಮಯದಲ್ಲಿ ಪಾವತಿಸದೇ ಇದ್ದಲ್ಲಿ ಕರೆಂಟ್...

Marriage Story: ಬೀಗರಾದ ಬೈರತಿ-ವಿಶ್ವನಾಥ್ ಸಂಜಯ್- ಅಪೂರ್ವ LOVE ಸ್ಟೋರಿ

ರಾಜಕಾರಣದಲ್ಲಿ ಯಾರು ಶತ್ರುಗಳು ಅಲ್ಲ.. ಯಾರು ಮಿತ್ರರೂ ಅಲ್ಲ ಅನ್ನೋ ಮಾತಿದೆ.. ಈ ಮಾತನ್ನ ನಾವು ಈಗ್ಯಾಕೆ ಹೇಳ್ತಿದ್ದೀವಿ ಅಂದ್ರೆ, ಕಾಂಗ್ರೆಸ್​ನ ಸಚಿವ ಹಾಗೂ ಬಿಜೆಪಿ ಶಾಸಕ ಬೀಗರಾಗಿದ್ದಾರೆ. ಹೌದು ವೀಕ್ಷಕರೇ.. ಸಿದ್ದರಾಮಯ್ಯ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್‌, ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಬೀಗರಾಗಿದ್ದಾರೆ. ಈ ಮೂಲಕ...

Lakshmi Hebbalkar : ಇವರಿಗೆ ಸಿಗಲ್ಲ ಗೃಹಲಕ್ಷ್ಮಿ ಹಣ : ಸರ್ಕಾರದಿಂದ ಹೊಸ ರೂಲ್ಸ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿತರುವ ಬಗ್ಗೆ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ಕೂಡಾ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷೀ ಯೋಜನೆಯೂ ಒಂದು. ರಾಜ್ಯದಲ್ಲಿ ಇಗಾಗಲೇ ಎಲ್ಲಾ ಮಹಿಳೆಯರು...

Bengaluru : ಡಿಜಿಟಲ್ ಮಾಧ್ಯಮಕ್ಕೂ ಸಿಗಲಿದೆ ಸರ್ಕಾರದ ಜಾಹೀರಾತು: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಹುಬ್ಬಳ್ಳಿ/ಬೆಂಗಳೂರು: ಡಿಜಿಟಲ್ ಮಾಧ್ಯಮ ಈಗ ಸಾರ್ವಜನಿಕವಾಗಿ ಸಾಕಷ್ಟು ಪ್ರಭಾವ ಬೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಜಾಹೀರಾತುಗಳನ್ನು ಡಿಜಿಟಲ್ ಮಾಧ್ಯಮಕ್ಕೂ ವಿಸ್ತರಿಸುವ ಕಾರ್ಯಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಡಿಜಿಟಲ್ ಮಾಧ್ಯಮಕ್ಕೆ ಸರ್ಕಾರದಿಂದ ದೊರೆತಿರುವ ಗುಡ್ ನ್ಯೂಸ್ ಆಗಿದೆ. ಹೌದು‌... ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮಾಧ್ಯಮಗಳು ಹೆಚ್ಚು ಪ್ರಚಲಿತವಾಗಿದ್ದು, ಡಿಜಿಟಲ್ ಮಾಧ್ಯಮಗಳಲ್ಲಿ...

Raj Bhavan Chalo: ಸಿದ್ದರಾಮಯ್ಯ ಪರ ಅಹಿಂದ ಬೃಹತ್ ಹೋರಾಟ.. ಆಗಸ್ಟ್​ 27ರಂದು ರಾಜಧಾನಿ ಸ್ತಬ್ಧ?

ಬೆಂಗಳೂರು: ರಾಜ್ಯದಲ್ಲಿ ಪ್ರಾಸಿಕ್ಯೂಷನ್ (Prosecution)​ ಪಾಲಿಟಿಕ್ಸ್​ ಜೋರಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Tawar Chand Gehlot) ವಿರುದ್ಧ ಸಿಡಿದೆದ್ದಿರುವ ಅಹಿಂದ ವರ್ಗದ ನಾಯಕರು ಬೃಹತ್ ಹೋರಾಟ ನಡೆಸಲು ನಿರ್ಧರಿಸಿವೆ. ಆಗಸ್ಟ್ 27ರಂದು ರಾಜಭವನ ಚಲೋ (Raj Bhavan Chalo)ಗೆ ಅಹಿಂದ ಸಂಘಟನೆಗಳು...

B. Y. Vijayendra ; ಭ್ರಷ್ಟರ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಭ್ರಷ್ಟಾಚಾರದ ಕಿಂಗ್ ಅಂತಾರೆ: ಗುಂಡೂರಾವ್ ಗೆ ವಿಜಯೇಂದ್ರ ಟಾಂಗ್

ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಗಟ್ಟಿಯಾದ ಧ್ವನಿ ಎತ್ತಿರುವುದಕ್ಕೆ ಈ ತರಹದ ಆರೋಪಗಳು ಬಂದಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದರು. ಯಡಿಯೂರಪ್ಪ ಹಾಗೂ ವಿಜಯೇಂದ್ರ ಭ್ರಷ್ಟಾಚಾರದ ಕಿಂಗ್ ಗಳು ಎಂಬುವಂತ ದಿನೇಶ ಗುಂಡೂರಾವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಯಡಿಯೂರಪ್ಪ ಕುಟುಂಬದ ವಿರುದ್ಧ ಬಂದಿರುವ ಆರೋಪಗಳಿಗೆ...

Valmiki Corporation Scam: ವಾಲ್ಮೀಕಿ ನಿಗಮ ಹಗರಣದ ಚಾರ್ಜ್​ಶೀಟ್​ ಸಲ್ಲಿಕೆ: ಮಾಜಿ ಸಚಿವ ನಾಗೇಂದ್ರಗೆ SIT ಕ್ಲೀನ್ ​​ಚಿಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Corporation Scam)ದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಎಸ್​ಐಟಿ (special investigation team) ಜಾರ್ಜ್​​ಶೀಟ್ (Charge Sheet) ಸಲ್ಲಿಸಿದೆ. ನ್ಯಾಯಾಲಯಕ್ಕೆ 300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿರುವ ಎಸ್‌ಐಟಿ ಅಧಿಕಾರಿಗಳು ಈ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ (EX Minister...

Karnataka ;ಗೃಹಲಕ್ಷೀ ಯೋಜನೆಗೆ ಹೊಸ ರೂಲ್ಸ್ ;ಇವರಿಗೆ ಸಿಗಲ್ಲ ಗೃಹಲಕ್ಷಿ ಹಣ!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿತರುವ ಬಗ್ಗೆ ಘೋಷಿಸಿತ್ತು.ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ಕೂಡಾ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷೀ ಯೋಜನೆಯೂ ಒಂದು. ರಾಜ್ಯದಲ್ಲಿ ಇಗಾಗಲೇ ಎಲ್ಲಾ ಮಹಿಳೆಯರು...
- Advertisement -spot_img

Latest News

ಪ್ರಧಾನಿ ಹುಟ್ಟುಹಬ್ಬ ಹಿನ್ನೆಲೆ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಇಂದು ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆ, ದೇಶದ ಹಲವೆಡೆ ಮೋದಿ ಅಭಿಮಾನಿಗಳು, ಬಿಜೆಪಿಗರು ಹಲವು ಕಾಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅನ್ನ ಸಂತರ್ಪಣೆ, ರಕ್ತದಾನ ಶಿಬಿರ,...
- Advertisement -spot_img