Friday, July 11, 2025

#congress goovernment

ಬಿಜೆಪಿ ಹಾದಿಯಲ್ಲಿ ಕಾಂಗ್ರೆಸ್‌, ಇಳಿಯುತ್ತಾರಾ ಸಿದ್ದು? : ವಿಜಯೇಂದ್ರ ಸಿಡಿಸಿದ ಬಾಂಬ್‌ಗೆ “ಕೈ” ನಲ್ಲಿ ತಳಮಳ

ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯತ್ವ ಬದಲಾವಣೆಯ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್‌ ಹಾಕುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಆ ಸ್ಥಾನಕ್ಕೆ ಡಿಕೆ ಶಿವಕುಮಾರ್‌ ಬಂದು ಕೂರುತ್ತಾರೆ ಎಂಬೆಲ್ಲ ಚರ್ಚೆಗಳಿಗೆ ಕೆಲ ಶಾಸಕರು ಮುಂದಾಗಿದ್ದರು. ಇದಕ್ಕೆ ಪೂರಕವಾಗಿಯೇ ತಮ್ಮ ಹೇಳಿಕೆಗಳನ್ನೂ ಸಹ ನೀಡುತ್ತಿದ್ದರು. ಆದರೆ ಇದಕ್ಕೆಲ್ಲಾ ಖುದ್ದು ಎಐಸಿಸಿ...

ಡಿಸೆಂಬರ್‌ಗೆ ಬಿಜೆಪಿ ಸರ್ಕಾರ? ಮಾಜಿ DCM ಸ್ಫೋಟಕ ಸುಳಿವು

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್‌ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ. ಕಾಂಗ್ರೆಸ್ ಪಕ್ಷದ ದಿಢೀರ್‌ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್‌ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ...

ಬೆಳಂಬೆಳಿಗ್ಗೆ ಅಖಾಡಕ್ಕಿಳಿದ ಅಧಿಕಾರಿಗಳು : “ಕೈ” ಪ್ರಭಾವಿ ಸಚಿವರಿಗೆ ಇಡಿ ಶಾಕ್‌..!

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಬೆನ್ನೆಲ್ಲೇ ರಾಜ್ಯದ ಪ್ರಭಾವಿ ಸಚಿವರಿಗೆ ಇಡಿ ಶಾಕ್‌ ನೀಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಬೆಳಂಬೆಳಿಗ್ಗೆ ಜಾರಿ ನಿರ್ದೇಶನಾಯಲದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ತುಮಕೂರಿನಲ್ಲಿರುವ ಪರಮೇಶ್ವರ್‌ ಅವರಿಗೆ ಸೇರಿರುವ ಮೆಡಿಕಲ್‌, ಎಂಜಿನಿಯರಿಂಗ್‌...

TOP NEWS : ಇಂದಿನ ಪ್ರಮುಖ ಸುದ್ದಿಗಳು – 04/01/2025

1.ಪ್ರಿಯಾಂಕ್ ಖರ್ಗೆ ನಿವಾಸ ಮುತ್ತಿಗೆಗೆ ಯತ್ನ, ಹಲವು ಬಿಜೆಪಿ ನಾಯಕರು ಪೊಲೀಸರ ವಶಕ್ಕೆ! ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಶನಿವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ಕಲಬುರಗಿಯ ರಸ್ತೆಯಲ್ಲಿ ಜನಸಾಗರ ಕಂಡುಬಂತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು...

CONGRESS: ಬ್ರೇಕಿಂಗ್ ನ್ಯೂಸ್ ಗೆ ಬ್ರೇಕ್ ಅಧ್ಯಕ್ಷರು, ಮಿನಿಸ್ಟರ್ ಗಳು ನಿರಾಳ

ಬೆಳಗಾವಿಯ ಕಾಂಗ್ರೆಸ್‌ ಮಹಾಧಿವೇಶನ ಮುಗಿದಿದೆ. ಸದ್ಯ ಒಂದು ಬಣ ‘ಫ್ಲೈಟ್‌ ಮೂಡ್‌’ನಲ್ಲಿ ಇರುವಾಗಲೇ ಮತ್ತೂಂದು ಬಣ ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್‌ಗೆ ತಲುಪಿಸುವಲ್ಲಿ ಭಾಗಶಃ ಯಶಸ್ವಿಯಾಗಿದೆ. ಇದಕ್ಕೆ ಸಾಕ್ಷಿ ಒಂದು ದಿನದ ಹಿಂದಷ್ಟೇ ನಡೆದ ಹೊಸ ವರ್ಷಾಚರಣೆಯ ಔತಣಕೂಟ. ಆದರೂ ಇನ್ನು ಮೂರು ತಿಂಗಳ ಕಾಲ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ...

KARNATAKA: ಜಾರಕಿಹೊಳಿ, ಸಿಎಂ & 7 ಸಚಿವರು ಡಿಕೆಶಿ ಇಲ್ಲದೆ 35 ಶಾಸಕರ ಡಿನ್ನರ್ ಸಭೆ

ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸದ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ವಿದೇಶದಲ್ಲಿದ್ದಾರೆ. ಆದ್ರೆ ಇತ್ತ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರ ಡಿನ್ನರ್‌ ಮೀಟಿಂಗ್‌ ಜೋರಾಗಿ ನಡೆದಿದೆ. ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್‌ ಪಾರ್ಟಿ ನಡೆದಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ. ಇನ್ನು ಈ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಬಣದ ಶಾಸಕರೇ ಇರುವುದು ಕೂಡ...

BENGALURU: BDA ಸೈಟ್ ಮಾಲೀಕರಿಗೆ ಶಾಕ್! ಹೊಸ ರೂಲ್ಸ್, ಪಾಲಿಸದಿದ್ರೆ ದಂಡ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಖರೀದಿಸಿದ ಗ್ರಾಹಕರುಗಳಿಗೆ 3 ವರ್ಷದೊಳಗೆ ಮನೆ ಕಟ್ಟಿಕೊಳ್ಳದಿದ್ದರೆ ಶೇ.25ರಷ್ಟು ದಂಡ ಪಾವತಿಸಲೇಬೇಕಾದ ಸಿಲುಕಲಿದ್ದಾರೆ. ಸಂಕಷ್ಟಕ್ಕೆ ನಿಗದಿತ ಅವಧಿಯಲ್ಲಿ ಮನೆ ಕಟ್ಟಿಸಿಕೊಳ್ಳದವರಿಗೆ ದಂಡ ವಿಧಿಸುವ ನಿಯಮವಿದ್ದರೂ ಪಾಲನೆಯಾಗುತ್ತಿಲ್ಲ. ಸಾವಿರಾರು ನಿವೇಶನಗಳು ಖಾಲಿ ಬಿದ್ದಿರುವ ಹಿನ್ನೆಲೆಯಲ್ಲಿ ಬಿಡಿಎ ಈಗ ನಿಯಮ ವನ್ನು ಇನ್ನಷ್ಟು ಬಿಗಿಗೊಳಿಸಲು ಉದ್ದೇಶಿಸಿದೆ. ವಿವಿಧ ಬಡಾವಣೆಗಳಲ್ಲಿ ಬಿಡಿಎ ನಿವೇಶನ...

KARNATAKA: ಡಿಕೆಶಿಗೆ ಸತೀಶ್ ಸೆಡ್ಡು ,ಜಾರಕಿಹೊಳಿ ಲೆಕ್ಕಾಚಾರ ಏನು..?

ಬಿಜೆಪಿ ಹಾಗೂ ಜೆಡಿಎಸ್ ನಲ್ಲಿ ರಾಜ್ಯಧ್ಯಾಕ್ಷ ಹುದ್ದೆಗೆ ತೀವ್ರ ಚರ್ಚೆ ನಡೀತಿದೆ. ಇನ್ನು ಈ ಎರಡೂ ಪಕ್ಷಗಳಲ್ಲಿ ರಾಜ್ಯಧ್ಯಕ್ಷ ಸ್ಥಾನಕ್ಕೆ ಚಟುವಟಿಕೆ ನಡೀತಿರೋ ಬೆನ್ನಲ್ಲೇ , ಸದ್ಯ ಕಾಂಗ್ರೆಸ್ ನಲ್ಲೂ ಇಂಥದ್ದೇ ಚರ್ಚೆ ಶುರುವಾಗಿದೆ. ಹೌದು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಅಂತ ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂತದ್ದೊಂದು ಚರ್ಚೆ ಹುಟ್ಟುಹಾಕುವಂತೆ...

ELECTION: 2-3 ತಿಂಗಳಲ್ಲಿ ಜಿಪಂ.ತಾಪಂ ಚುನಾವಣೆ..? ಮೀಸಲು ಅಧಿಸೂಚನೆ ಬಳಿಕ ಎಲೆಕ್ಷನ್

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ದತೆ ನಡೆಸಿದೆ. ಜಿ.ಪಂ-ತಾ.ಪಂ ಚುನಾವಣೆ ಸಾಕಷ್ಟು ವಿಳಂಬವಾಗುತ್ತಿದೆ. ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಾಗಿದೆ. ಅದ್ರೆ, ಸರ್ಕಾರ ಹಿಂದೇಟು ಹಾಕ್ತಿದೆ.ಈ ಬಗ್ಗೆ ಪ್ರಿಯಾಂಕ್ ಖರ್ಗೆ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಸರ್ಕಾರ ಜಿಲ್ಲಾ ಪಂಚಾಯಿತಿ,ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ದ ಅಂdfru ಪ್ರಿಯಾಂಕ್ ಖರ್ಗೆ. ಇನ್ನು...

KARNATAKA: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ! ಬಿಜೆಪಿಯಿಂದ ಒತ್ತಾಯ

ಸರ್ಕಾರಿ ಯೋಜನೆಗಳನ್ನು ಪಡೆಯಲು ಗುತ್ತಿಗೆದಾರರಿಗಿರುವ ಕಷ್ಟಗಳನ್ನು ಬಯಲು ಮಾಡಿದ್ದ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪುತ್ರ, ಆರ್ ಡಿ ಪಿ ಆರ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಬಹುಕೋಟಿ ಮಹರ್ಷಿ ವಾಲ್ಮೀಕಿ ಎಸ್. ಟಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭಾಗಿಯಾಗಿರುವ ಆರೋಪದ...
- Advertisement -spot_img

Latest News

ಶಾಸಕರ ಬೆಂಬಲದ ಬಗ್ಗೆ ಸಿಎಂ ಹೇಳಿಕೆಯನ್ನ ಗಮನಿಸಿದ್ದೇನೆ : ಡಿಕೆ ಫಸ್ಟ್‌ ರಿಯಾಕ್ಷನ್!‌ ; ತೀವ್ರ ಕುತೂಹಲಕ್ಕೆ ಕಾರಣವಾಯ್ತು ಬಂಡೆ ನಡೆ..!

ಬೆಂಗಳೂರು : ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಕುರಿತು ಇಷ್ಟು ದಿನಗಳ ಕಾಲ ನಡೆಯುತ್ತಿದ್ದ ಹಲವಾರು ಚರ್ಚೆಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಫುಲ್‌ ಸ್ಟಾಪ್‌ ನೀಡಿದ್ದಾರೆ....
- Advertisement -spot_img