Thursday, July 30, 2026

#congress goovernment

ಚುನಾವಣೆ ಮೊದಲು ರಮೇಶ್ ಜಾರಕಿಹೊಳಿ ಡಿಕೆಶಿ ಕಾಲು ಹಿಡಿಯಲು ಬಂದಿದ್ದರು. ರವಿ ಗಣಿಗ..!

ಮಂಡ್ಯ : ರಾಜಕೀಯವಾಗಿ ಡಿ.ಕೆ.ಶಿವಕುಮಾರ್ ಮುಗಿಸಲು ಯತ್ನಿಸುತ್ತಿದ್ದಾರೆ. ಈ ಸಂಬಂಧ ರಮೇಶ್ ಜಾರಕಿಹೊಳಿ ಮತ್ತು ಹಳೇ ಮೈಸೂರು ಭಾಗದ ಟೀಂ ಕೆಲಸ ಮಾಡುತ್ತಿದೆ. ಚುನಾವಣಾ ಪೂರ್ವದಲ್ಲಿ ಡಿ.ಕೆ.ಶಿವಕುಮಾರ್ ಅವರ ಕೈ-ಕಾಲು ಹಿಡಿಯಲು ರಮೇಶ್ ಜಾರಕಿಹೊಳಿ ಬಂದಿದ್ದರು ಎಂದು ಹೇಳಿದರು. ಕಾಲು ಹಿಡಿಯಲು ಬಂದಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ರಮೇಶ್ ಜಾರಕಿಹೊಳಿ ಅಧಿಕಾರ ಕಳೆದುಕೊಂಡು ಹುಚ್ಚನಂತಾಡುತ್ತಿದ್ದಾನೆ ಎಂದು...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img