Monday, September 14, 2026

#congress goovernment

ಚುನಾವಣೆ ಮೊದಲು ರಮೇಶ್ ಜಾರಕಿಹೊಳಿ ಡಿಕೆಶಿ ಕಾಲು ಹಿಡಿಯಲು ಬಂದಿದ್ದರು. ರವಿ ಗಣಿಗ..!

ಮಂಡ್ಯ : ರಾಜಕೀಯವಾಗಿ ಡಿ.ಕೆ.ಶಿವಕುಮಾರ್ ಮುಗಿಸಲು ಯತ್ನಿಸುತ್ತಿದ್ದಾರೆ. ಈ ಸಂಬಂಧ ರಮೇಶ್ ಜಾರಕಿಹೊಳಿ ಮತ್ತು ಹಳೇ ಮೈಸೂರು ಭಾಗದ ಟೀಂ ಕೆಲಸ ಮಾಡುತ್ತಿದೆ. ಚುನಾವಣಾ ಪೂರ್ವದಲ್ಲಿ ಡಿ.ಕೆ.ಶಿವಕುಮಾರ್ ಅವರ ಕೈ-ಕಾಲು ಹಿಡಿಯಲು ರಮೇಶ್ ಜಾರಕಿಹೊಳಿ ಬಂದಿದ್ದರು ಎಂದು ಹೇಳಿದರು. ಕಾಲು ಹಿಡಿಯಲು ಬಂದಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ರಮೇಶ್ ಜಾರಕಿಹೊಳಿ ಅಧಿಕಾರ ಕಳೆದುಕೊಂಡು ಹುಚ್ಚನಂತಾಡುತ್ತಿದ್ದಾನೆ ಎಂದು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img