ಕರ್ನಾಟಕ-ತಮಿಳುನಾಡು ಕಾವೇರಿ ಜಲವಿವಾದ ಮತ್ತೊಮ್ಮೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸದ್ದು ಮಾಡುತ್ತಿದೆ. ಇದರ ನಡುವೆ ಸ್ವಪಕ್ಷೀಯ ಕಾಂಗ್ರೆಸ್ ಸರ್ಕಾರಕ್ಕೇ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಸರ್ಕಾರದ ವಿರುದ್ಧ ತಾವೇ ಖುದ್ದು ಬೀದಿಗಿಳಿದು ಹೋರಾಟ ಮಾಡುವುದಾಗಿ ಗುಡುಗಿದ್ದಾರೆ. ಜೊತೆಗೆ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್...
5 ಕೆಜಿ ಅಕ್ಕಿ ಬದಲಾಗಿ ಬಡ ಕುಟುಂಬಗಳಿಗೆ ಸಕ್ಕರೆ, ಅಡುಗೆ ಎಣ್ಣೆ, ತೊಗರಿ ಬೇಳೆ ಸೇರಿದಂತೆ ಅಗತ್ಯ ದಿನಸಿ ಪದಾರ್ಥಗಳನ್ನು ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕಿಟ್’ ಯೋಜನೆ ಜನವರಿ ತಿಂಗಳಲ್ಲಿ ಪಡಿತರದಾರರ ಕೈಗೆ ಸಿಗುವ ನಿರೀಕ್ಷೆ ಹುಸಿಯಾಗಿದೆ. ಹೊಸ ವರ್ಷದ ಆರಂಭದಲ್ಲಿ, ವಿಶೇಷವಾಗಿ ಸಂಕ್ರಾಂತಿ ಹಬ್ಬದ ವೇಳೆಗೆ ಅಂತ್ಯೋದ ಹಾಗೂ PHH...
ಕರ್ನಾಟಕ ರಾಜ್ಯ ಸರ್ಕಾರದ ಜಾತಿ ಗಣತಿ ಮತ್ತು ಶಾಲಾ ರಜೆ ವಿಸ್ತರಣೆ ವಿಚಾರದಲ್ಲಿ ಬಿಜೆಪಿ, ವಿಶೇಷವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ಕೂಡ ಸ್ಪಷ್ಟವಾದ ಗುರಿ, ನಿರ್ದಿಷ್ಟ ಉದ್ದೇಶ ಇಲ್ಲದ ರಾಹುಲ್ ಗಾಂಧಿಯಂತೆ ಅಂತ ವ್ಯಂಗ್ಯವಾಡಿದ್ದಾರೆ. ಈ ಪ್ರಕ್ರಿಯೆ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶಮಾಡುತ್ತದೆ...