Monday, July 27, 2026

#congress government

ಕಾಂಗ್ರೆಸ್ ಸಾಧನೆಗೆ ABVP ವ್ಯಂಗ್ಯ!

ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶದ ಹಿನ್ನೆಲೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ — ಎಬಿವಿಪಿ ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯಾತ್ಮಕ ಪೋಸ್ಟರ್ ಅಭಿಯಾನ ನಡೆಸಲಾಗಿದೆ. ತುಮಕೂರು ನಗರದ ಬಿ.ಎಚ್ ರಸ್ತೆಯ ವಿವಿಧ ಕಂಬಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸುವ ಮೂಲಕ ಸರ್ಕಾರದ ವಿರುದ್ಧ ವಿದ್ಯಾರ್ಥಿ ಸಂಘಟನೆ ಆಕ್ರೋಶ...

ಸ್ಥಳೀಯ ಎಲೆಕ್ಷನ್ ಮೇಲೆ ಬಿಜೆಪಿ ಕಣ್ಣು

ರಾಜ್ಯ ಸರ್ಕಾರದ ದುರಾಡಳಿತವನ್ನು ಜನರ ಗಮನಕ್ಕೆ ತಂದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವತ್ತ ಬಿಜೆಪಿ ವಿಶೇಷ ಗಮನ ಹರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಬುಧವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಸಂಘಟನೆ ಬಲಪಡಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖರು ಒಟ್ಟಾಗಿ ಪ್ರತಿ ಜಿಲ್ಲೆಗಳ ಪ್ರಮುಖ...

ಕುರ್ಚಿ ಗುದ್ದಾಟದ ಮಧ್ಯೆ ಸಿದ್ದು‘ನಾಟಿ ಕೋಳಿ ಉತ್ಸವ’

ರಾಜ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಅವರು ಪಾತ್ರರಾಗಲಿರುವ ಹಿನ್ನೆಲೆಯಲ್ಲಿ, ಅವರ ಅಭಿಮಾನಿ ಬಳಗ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ‘ನಾಯಕತ್ವ ಬದಲಾವಣೆ’ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಈ ಕಾರ್ಯಕ್ರಮಗಳು ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕೂ ವೇದಿಕೆ ಆಗುವ ಸಾಧ್ಯತೆ ಇದೆ. ದಿವಂಗತ ದೇವರಾಜ ಅರಸು ಅವರು 2794 ದಿನಗಳ...

ಷಡ್ಯಂತ್ರಕ್ಕೆ ಕೃಷ್ಣ ಬೈರೇಗೌಡ ನೀಡಿದ ಈ 7 ಕಾರಣಗಳು !

ಕಂದಾಯ ಸಚಿವ ಕೃಷ್ಣ ಬೈರೇಗೌಡ ತಮ್ಮ ವಿರುದ್ಧ ಕೇಳಿ ಬಂದಿರುವ ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸುದೀರ್ಘ ಸ್ಪಷ್ಟನೆಯನ್ನು ನೀಡಿದ್ದಾರೆ. ಆರೋಪ ಕೇಳಿ ಬಂದ ಜಮೀನಿನ ವಿಚಾರದ ಬಗ್ಗೆ ಮಹತ್ವದ ಸ್ಪಷ್ಟನೆಯನ್ನು ನೀಡಿದ್ದಾರೆ. ಜೊತೆಗೆ, ಕಟ್ಟುನಿಟ್ಟಿನ ಕೆಲಸಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎನ್ನುವ ಗಂಭೀರ ಆರೋಪವನ್ನು ಸಚಿವರು ಮಾಡಿದ್ದಾರೆ. ಸಚಿವರ ಮೇಲಿನ ಆರೋಪಕ್ಕೆ 7 ಕಾರಣಗಳೇನು? 1....

ಮದ್ಯದ ಬೆಲೆ ಏರಿಕೆಯಿಂದ ಬಿಯರ್ ಮಾರಾಟ ಭಾರೀ ಕುಸಿತ!

ರಾಜ್ಯದಲ್ಲಿ ಮದ್ಯದ ದರ ಏರಿಕೆಯು ವ್ಯಾಪಾರಕ್ಕೆ ಪೇಟು ಕೊಡುತ್ತಿದ್ದು, ಬಿಯರ್ ಮಾರಾಟವು ಭಾರೀ ಕುಸಿತದೊಂದಿಗೇ ಅಬಕಾರಿ ಇಲಾಖೆಯ ಆದಾಯ ಗುರಿ ಸಾಧನೆಯಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಹೆಚ್ಚುವರಿ ಅಬಕಾರಿ ಸುಂಕ ಏರಿಕೆಯಿಂದ ಮದ್ಯದ ವಹಿವಾಟು ಪಾತಾಳಕ್ಕೆ ಕುಸಿದಿದೆ. ಅಬಕಾರಿ ಇಲಾಖೆಯ ಆದಾಯ ಸಂಗ್ರಹಣೆಯು ಗುರಿಯನ್ನೂ ತಲುಪಲು ಸವಾಲಿನ ಎದುರಾಗಿದೆ. ಕಳೆದ 8 ತಿಂಗಳಲ್ಲಿ ಬಿಯರ್...

ಬಿಜೆಪಿ–ಜೆಡಿಎಸ್ ರಹಸ್ಯ ತಂತ್ರ: ಅಧಿವೇಶನದ ‘ಸೀಕ್ರೆಟ್’ ಹೈಲೈಟ್ಸ್!

ಕುಂದಾ ನಗರಿ ಬೆಳಗಾವಿಯಲ್ಲಿ ಇಂದು ಆರಂಭವಾಗುತ್ತಿರುವ ಚಳಿಗಾಲದ ಅಧಿವೇಶನ ರಾಜಕೀಯವಾಗಿ ತೀವ್ರ ಕಾದಾಟಕ್ಕೆ ವೇದಿಯಾಗಲಿದೆಯೆಂಬ ಸೂಚನೆಗಳು ಸ್ಪಷ್ಟವಾಗಿವೆ. ಹತ್ತು ದಿನಗಳ ಕಾಲ ನಡೆಯಲಿರುವ ಈ ಸಭೆಯಲ್ಲಿ ಹಲವು ಪ್ರಮುಖ ವಿಧೇಯಕಗಳ ಮಂಡನೆ ಜೊತೆಗೆ, ಸರ್ಕಾರ ಮತ್ತು ವಿಪಕ್ಷಗಳ ನಡುವೆ ಗಟ್ಟಿಯಾದ ಮುಖಾಮುಖಿ ಎದುರಾಗುವ ಸಾಧ್ಯತೆವಿದೆ. ಬೆಳಗಾವಿಯ ಚಳಿಯ ನಡುವೆ ಸದನದ ರಾಜಕೀಯ ತಾಪಮಾನ ಗರಿಷ್ಠ...

ಅಡ್ಡಗಾಲು ಹಾಕಿದ CM ಸರ್ಕಾರ : HD ಕುಮಾರಸ್ವಾಮಿ ಗರಂ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಪ್ರಶ್ನೆಗಳಲ್ಲಿ ಗಂಭೀರತೆ ತೋರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಲಬುರಗಿಯಲ್ಲಿ ತೊಗರಿ ಪಾರ್ಕ್ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಬೆಲೆ ಪಾಲಿನ ಅನಿಶ್ಚಿತತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿದ ಬೆಳೆಗಳಿಗೆ ಸರಿಯಾದ...

CM-DCM ರಾಜಕೀಯ ಗೊಂದಲಕ್ಕೆ ತೆರೆ ಎಳೆದ್ರಾ ‘ಪರಂ’?

ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಏನು ಚರ್ಚೆ ಆಯಿತು ಎಂಬುದು ನನಗೆ ತಿಳಿದಿಲ್ಲ. ಆದರೆ ಈಗ ಎಲ್ಲವೂ ತಿಳಿಯಾಗಿದೆ ಎಂದು ನಾವು ಅಂದುಕೊಂಡಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲವೇ ಇಲ್ಲ. ಅನಾವಶ್ಯಕವಾಗಿ ಕೆಲವು ಗೊಂದಲಗಳ...

ಸಿದ್ದರಾಮಯ್ಯ ಜನವರಿಯಲ್ಲಿ ರಾಜೀನಾಮೆ ಕೊಡೋದು ಪಕ್ಕಾ: ಗೋವಿಂದ ಕಾರಜೋಳ

ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಯ ಆದಂತಿದೆ. ಅವರ ಮಾತಿಂದ ನನಗೆ ಹಾಗೆ ಅನಿಸುತ್ತಿದೆ. ರಾಜೀನಾಮೆಗೆ ಕ್ಷಣಗಣನೆ ಶುರುವಾದಂತೆ ಕಾಣುತ್ತಿದೆ. ವೈರಾಗ್ಯದ ಮಾತು ಕೇಳಿದ್ರೆ ಜನವರಿಯಲ್ಲಿ ಸಿದ್ದರಾಮಯ್ಯ ಕುರ್ಚಿ ಬಿಡ್ತಾರೆ ಅಂತ...

ರೈತರ ಬೆಳೆ ಖರೀದಿಸಲು ಹಣವಿಲ್ಲ, ಶಾಸಕರಿಗೆ ಕೋಟಿ – ಕೋಟಿ ಹಣ!

ರಾಜ್ಯ ಸರ್ಕಾರದ ವಿರುದ್ಧ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಬೆಳೆ ಖರೀದಿಸಲು ಸರ್ಕಾರಕ್ಕೆ ಹಣವಿಲ್ಲ. ಆದರೆ ಶಾಸಕರನ್ನು ಖರೀದಿಸಲು ಕೋಟಿ ಕೋಟಿ ರೂಪಾಯಿ ಇದೆ ಎಂದು ಟೀಕಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಒಬ್ಬೊಬ್ಬ ಶಾಸಕನಿಗೆ 50–60 ಕೋಟಿ ರೂಪಾಯಿ ಕೊಡಲಾಗುತ್ತಿದೆ ಎಂಬ ಮಾಹಿತಿ...
- Advertisement -spot_img

Latest News

America: ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಇಬ್ಬರು ಸಾ*: ಐವರಿಗೆ ಗಂಭೀರ ಗಾಯ

America: ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ...
- Advertisement -spot_img