Friday, June 12, 2026

#congress government

ಕಾಂಗ್ರೆಸ್ ಸರ್ಕಾರಕ್ಕೆ ‘ಮಂಜುನಾಥ’ನ ಶಾಪ!?

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ನೂರಾರು ಸಾವುಗಳ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ತಂಡವನ್ನು ರಚಿಸಿದೆ. ಇದು ದೇವರ ಅವಕೃಪೆಗೆ ಕಾರಣವಾಗುತ್ತಾ? ಹೀಗೊಂದು ಮಾತು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡ್ತಿದೆ. ಗಂಗಾವತಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಅಂತಾ ಹೇಳಿದ್ದಾರೆ. ಇಂದಿನ ಕಾಂಗ್ರೆಸ್ ಸರ್ಕಾರ...

ಬಿಜೆಪಿ ಬರೀ ಬುರುಡೇ ಬಿಡುತ್ತೆ : ಅಭಿವೃದ್ಧಿ ವಿಚಾರದಲ್ಲಿ ‌ಬಹಿರಂಗ ಚರ್ಚೆಗೆ ಬರಲಿ ; ಕಮಲ ನಾಯಕರಿಗೆ ಸಿಎಂ ಸಿದ್ದು ಪಂಥಾಹ್ವಾನ!

ಮೈಸೂರು : ಮೈಸೂರು ಅಭಿವೃದ್ಧಿ ಮಾಡಿದ್ದು ನಾವೇ ಹೊರತು ಬಿಜೆಪಿಯವರು ಅಲ್ಲ. ಬಿಜೆಪಿ ಅಧಿಕಾರದಲ್ಲಿ ದುಡ್ಡು ಹೊಡೆಯಲು ದುಡ್ಡಿಲ್ಲದೆ ಕೆಲಸ ಮಾಡಿಸಿದರು. ಆದರೆ ಬಿಲ್ ಕೊಟ್ಟಿದ್ದು ನಾವು. ಬಿಜೆಪಿಯವರು ಈಗ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದಲ್ಲಿಂದು ಯುವ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಬೆಂಗಳೂರು - ಮೈಸೂರು ರಾಷ್ಟ್ರೀಯ...

ಕಾಂಗ್ರೆಸ್‌ಗೆ ಮುಜುಗರ – ಛತ್ತೀಸ್‌ಗಢದ ಮಾಜಿ CM ಪುತ್ರ ಅರೆಸ್ಟ್!

ಛತ್ತೀಸ್‌ಗಢದ ಸಾವಿರಾರು ಕೋಟಿಯ ಮದ್ಯ ಹಗರಣ ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಮಾಜಿ ಸಿಎಂ ಭೂಪೇಶ್ ಬಘೇಲ್‌ ಅವರ ಮನೆ ಮೇಲೆ ದಿಢೀರ್ ದಾಳಿ ಮಾಡಿತ್ತು. ED ದಾಳಿ ಬೆನ್ನಲ್ಲೇ ಅವರ ಪುತ್ರ ಚೈತನ್ಯ ಬಘೇಲ್‌ ಅವರನ್ನು ಬಂಧಿಸಲಾಗಿದೆ. ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ಅವರ...

ಸಿದ್ದು ರಾಹುಲ್‌ಗೆ ಚಮಚ: H.ವಿಶ್ವನಾಥ್ ಚಾಲೆಂಜ್

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯ ಯೋಧ ಪ್ರಶಸ್ತಿ ನೀಡಿದ್ದಾರೆ. ಈ ಮೂಲಕ ಚಮಚಾಗಿರಿ ಮಾಡುತ್ತಿದ್ದಾರೆ ಎಂದು MLC ಎಚ್.ವಿಶ್ವನಾಥ್ ಟೀಕಿಸಿದ್ದಾರೆ. ತಮ್ಮನ್ನು ತಾವೇ ಹಿಂದುಳಿದವರ ಚಾಂಪಿಯನ್‌ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಅಹಿಂದ ಕಟ್ಟಿದ್ದು ಸಿ.ಎಸ್. ದ್ವಾರಕನಾಥ್ ಮತ್ತು ಆರ್.ಎಲ್. ಜಾಲಪ್ಪ. ಆದರೆ ಕೋಲಾರದಲ್ಲಿ ರಾತ್ರೋರಾತ್ರಿ ಜಾಲಪ್ಪ ಅವರ...

ಫ್ರೀ ಸ್ಕೀಂನಿಂದ ಆರ್ಥಿಕ ತಲ್ಲಣ!, ಗ್ಯಾರಂಟಿಗಳು ಅಭಿವೃದ್ದಿಗೆ ಮಾರಕ : ಸಂತೋಷ್‌ ಹೆಗ್ಡೆ ಟೀಕೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗಳು, ಉಚಿತ ಯೋಜನೆಗಳನ್ನು ನೀಡುವುದರಿಂದ ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತದೆ. ರಾಜ್ಯದ ಅಭಿವೃದ್ದಿಯಾಗುವುದಿಲ್ಲ ಎಂದು ತೀವ್ರವಾಗಿ ಟೀಕಿಸಿದ್ದವು. ಅವುಗಳಿಗೆ ಡೋಂಟ್‌ ಕೇರ್‌ ಎನ್ನುವಂತೆ ಸಿದ್ದರಾಮಯ್ಯ ಸರ್ಕಾರ ಜನರಿಗೆ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡಿದೆ. ಆದರೆ...

ಡಿಕೆ V/S ತೇಜಸ್ವಿ ಓಪನ್‌ ಚಾಲೆಂಜ್ : ಡಿಸಿಎಂಗೆ ತೇಜಸ್ವಿ ಸೂರ್ಯ ಸವಾಲ್

ಬೆಂಗಳೂರಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರ ರಾಜ್ಯ ರಾಜಕೀಯದ ಚರ್ಚಾ ವಿಷಯವಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಆಡಳಿತರೂಢ ಕಾಂಗ್ರೆಸ್ ನಡುವಣ ವಾಕ್ಸಮರ ಜೋರಾಗುತ್ತಿದೆ. ಸುರಂಗ ಮಾರ್ಗ ರಸ್ತೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ. ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ಎರಡು ದಿನಗಳ ಹಿಂದಷ್ಟೇ ತೇಜಸ್ವಿ ಸೂರ್ಯ ಆರೋಪಿಸಿದ್ದರು. ಅಲ್ಲದೆ, ತೇಜಸ್ವಿ ಸೂರ್ಯ ಅವರು...

ಸುರ್ಜೇವಾಲಾಗೆ ರಾಜಣ್ಣ ಡೋಂಟ್ ಕೇರ್‌ : ಸುರ್ಜೇವಾಲಾಗೆ ಸಿದ್ದು ಬಣ ಸೆಡ್ಡು!

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿ, ನವೆಂಬರ್‌ ಕ್ರಾಂತಿ ಬಗ್ಗೆಯೇ ದೊಡ್ಡ ದೊಡ್ಡ ಚರ್ಚೆಗಳು ನಡೆಯುತ್ತಿವೆ. 12 ಸಚಿವರು ಶೀಘ್ರದಲ್ಲೇ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಇದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರಿಗೆ ಸಚಿವ ರಾಜಣ್ಣ ಡೋಂಟ್ ಕೇರ್ ಎಂದಿದ್ದಾರೆ. ನಾನು ಯುರೋಪ್‌ಗೆ ಹೋಗಬೇಕು ಬಂದ ಮೇಲೆ ಸಿಗುತ್ತೇನೆ ಎಂದು ಹೇಳಿದ್ದಾರೆ. ರಣದೀಪ್ ಸಿಂಗ್‌ ಸುರ್ಜೇವಾಲಾ...

ಮೈಸೂರು ಶಾಸಕರಿಗೆ CM ಸಿದ್ದು ಆರ್ಡರ್

ಒಂದು ಕಡೆ ಸಿಎಂ ಬದಲಾವಣೆ ವಿಚಾರ ಇನ್ನು ಇತ್ಯರ್ಥ ಆಗಿಲ್ಲ. ಇನ್ನೊಂದು ಕಡೆ ದೆಹಲಿಯಲ್ಲೇ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಅನ್ನೋ ಹೊಸ ದಾಳ ಉರುಳಿಸಿದ್ದಾರೆ. 2 ಎರಡೂ ಘಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಅದು ಕೂಡ ಅವರ ತವರು ಜಿಲ್ಲೆ ಮೈಸೂರಿನಲ್ಲೇ. ಜುಲೈ 19ರಂದು...

ಕೈ ನಾಯಕರ ಪೈಪೋಟಿ : ಈ ಸ್ಥಳದಲ್ಲಿಯೇ 2ನೇ ಅಂತರಾಷ್ಟ್ರೀಯ ಏರ್ಪೋರ್ಟ್‌ ಸ್ಥಾಪನೆ..

ಬೆಂಗಳೂರು : ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರ ನಡುವೆ ಸ್ಫರ್ಧೆ ಏರ್ಪಟ್ಟಿತ್ತು. ಈ ಮೂಲಕ ವಿಮಾನ ನಿಲ್ದಾಣದ ಜಾಗದ ವಿಚಾರ ಭಾರಿ ಚರ್ಚೆಯಾಗಿತ್ತು. ಆದರೆ ಈ ಎಲ್ಲದರ ನಡುವೆಯೇ ರಾಜ್ಯ...

KSRTC ₹776 ಕೋಟಿ ಆದಾಯ : ಶಕ್ತಿ ಯೋಜನೆಗೆ ಕೋಟಿ, ಕೋಟಿ ಲಾಭ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಕೂಡ ಒಂದು. ಶಕ್ತಿ ಯೋಜನೆ ಜಾರಿಗೊಂಡಾಗಿನಿಂದ ಮೈಸೂರು ಜಿಲ್ಲೆಯ ವಿವಿಧ ಸಾರಿಗೆ ಘಟಕಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 31.04 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಿಂದ ಕೆಎಸ್‌ಆರ್‌ಟಿಸಿಗೆ ಬರೋಬ್ಬರಿ ₹776 ಕೋಟಿ ಆದಾಯ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 10 ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎರಡು ವರ್ಷದ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img