Tuesday, August 25, 2026

#congress government

ಕೈ ನಾಯಕರ ಪೈಪೋಟಿ : ಈ ಸ್ಥಳದಲ್ಲಿಯೇ 2ನೇ ಅಂತರಾಷ್ಟ್ರೀಯ ಏರ್ಪೋರ್ಟ್‌ ಸ್ಥಾಪನೆ..

ಬೆಂಗಳೂರು : ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರ ನಡುವೆ ಸ್ಫರ್ಧೆ ಏರ್ಪಟ್ಟಿತ್ತು. ಈ ಮೂಲಕ ವಿಮಾನ ನಿಲ್ದಾಣದ ಜಾಗದ ವಿಚಾರ ಭಾರಿ ಚರ್ಚೆಯಾಗಿತ್ತು. ಆದರೆ ಈ ಎಲ್ಲದರ ನಡುವೆಯೇ ರಾಜ್ಯ...

KSRTC ₹776 ಕೋಟಿ ಆದಾಯ : ಶಕ್ತಿ ಯೋಜನೆಗೆ ಕೋಟಿ, ಕೋಟಿ ಲಾಭ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಕೂಡ ಒಂದು. ಶಕ್ತಿ ಯೋಜನೆ ಜಾರಿಗೊಂಡಾಗಿನಿಂದ ಮೈಸೂರು ಜಿಲ್ಲೆಯ ವಿವಿಧ ಸಾರಿಗೆ ಘಟಕಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 31.04 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಿಂದ ಕೆಎಸ್‌ಆರ್‌ಟಿಸಿಗೆ ಬರೋಬ್ಬರಿ ₹776 ಕೋಟಿ ಆದಾಯ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 10 ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎರಡು ವರ್ಷದ...

ಸಿದ್ದು ಶಕ್ತಿ ಪ್ರದರ್ಶನಕ್ಕೆ ಹಣದ ಸುರಿಮಳೆ : ಸಮಾವೇಶಕ್ಕೆ ಜನ ಬರ್ಬೇಕು ಅಷ್ಟೇ!

ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದೇ ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿದ್ಧತೆ ಜೋರಾಗಿದೆ. ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದುಡ್ಡು ಕೊಟ್ಟು ಜನರನ್ನು ಕರೆ ತರುವ ಬಗ್ಗೆ ನಾಯಕರ ಸಭೆಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದೆ. ಸಾಧನಾ ಸಮಾವೇಶದ...

ಸಾರಿಗೆಯಲ್ಲಿ ಅಂಧರಿಗಾಗಿ ಧ್ವನಿ ಸ್ಪಂದನ : ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ!

ಕರ್ನಾಟಕ ಸಾರಿಗೆ ವತಿಯಿಂದ ಅಂಧತ್ವ ಸಮಸ್ಯೆ ಇರುವವರಿಗೆ ಬಸ್‌ ಏರಲು ಯಾವುದೇ ಸಮಸ್ಯೆಯಾಗದಂತೆ ಧ್ವನಿ ಸ್ಪಂದನ ಸಾರಿಗೆ ವಿಶೇಷವಾದ ಸೇವೆಯನ್ನು ಜಾರಿಗೆ ತಂದಿದೆ. ಇದಕ್ಕೆ ಪೂರಕವೆಂಬಂತೆ ಇಂದು ಮೈಸೂರಿನ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಅಂಧತ್ವ ಸಮಸ್ಯೆಯುಳ್ಳವರು ವಿಶೇಷ ಸಾಧನದ ಮೂಲಕ ಯಾರ ನೆರವು...

ಕಾಂಗ್ರೆಸ್‌ನಿಂದ ST ನಾಯಕರಿಗೆ ಉಳಿಗಾಲವಿಲ್ಲ ಕೃಷ್ಣನಾಯಕ ಸ್ಫೋಟಕ ಹೇಳಿಕೆ

ಎಸ್‌ಟಿ ಸಮುದಾಯದ ಪ್ರಭಾವಿ ನಾಯಕರ ರಾಜಕೀಯ ಭವಿಷ್ಯವನ್ನು ರಾಜ್ಯ ಕಾಂಗ್ರೆಸ್ ಕೊನೆಗಾಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ ಆರೋಪಿಸಿದ್ದಾರೆ. ಮೈಸೂರಲ್ಲಿ ನಡೆದ ನಾಯಕ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಲಾಯಿತು. ಅಲ್ಲದೇ ವಾಲ್ಮೀಕಿ ಹಗರಣದ ಕೋಟ್ಯಂತರ ಹಗರಣದ ಮೂಲಕ ಬಿ.ನಾಗೇಂದ್ರ ಅವರನ್ನು ಜೈಲು ಸೇರುವಂತೆ ಮಾಡಿದ್ದಾರೆ....

ಬೀದಿನಾಯಿಗಳಿಗೆ ಬಿರಿಯಾನಿ ಮತ್ತು ಚಿಕನ್ ರೈಸ್ ಇಲ್ಲ ಎಂದು ಬಿಬಿಎಂಪಿ ಸ್ಪಷ್ಟನೆ

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ....

ಸಿದ್ದುಗೆ BSY ಸವಾಲು : MCC ಪ್ರತಿಭಟನೆಗೆ ಯಡಿಯೂರಪ್ಪ ಸಾಥ್

ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್‌ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ...

ಡಿಕೆ-ಸಿದ್ದು ಜೋಡೆತ್ತು! : ನಾನೇ ಸಿಎಂ ಅಂತಾ ಹೇಳೋದು ಹೊಸದಲ್ಲ

ಇವತ್ತು 3ನೇ ಆಷಾಢ ಶುಕ್ರವಾರ. ತಾಯಿ ಚಾಮುಂಡೇಶ್ವರಿ ವಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಮುಂಜಾನೆಯಿಂದಲೇ ಭಕ್ತಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡ ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಹಾಗೂ ಪರಮೇಶ್ವರ್ ಗೆ ಸ್ಥಳೀಯ...

ನಮ್ಮಪ್ಪನೇ ಸಿಎಂ: ಬೇರೆಯವರ ಹೇಳಿಕೆಗಳನ್ನು ನಂಬಬೇಡಿ!

ಸಿಎಂ ಸಿದ್ದರಾಮಯ್ಯ ಅವರನ್ನು AICC ಓಬಿಸಿ ಸಮಿತಿಗೆ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಷ್ಟ್ರ ರಾಜಕೀಯಕ್ಕೆ ತೆರಳುತ್ತಾರೆ ಅನ್ನೋ ಬಗ್ಗೆ ಚರ್ಚೆಗಳು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪುತ್ರ, MLC ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದ್ದಾರೆ. ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನು ಓಬಿಸಿ ಕಮಿಟಿಗೆ ಕಳುಹಿಸಿದ್ರೇ ಪ್ರಮೋಷನ್ನಾ ಆಗುತ್ತಾ. ಇದು ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧ...

ನೋ ಚೇಂಜಸ್‌.. DK ಸೈಲೆಂಟ್ ಯಾಕೆ: ಎಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ!

ಸಿಎಂ ಬದಲಾವಣೆ ಕೂಗು ದಿನಕ್ಕೊಂದು ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಸೆಪ್ಟೆಂಬರ್‌ ಕ್ರಾಂತಿ ವಿಚಾರದಲ್ಲಿ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅಲ್ಲಿ ರಾಹುಲ್‌ ಗಾಂಧಿ ಜೊತೆ ಚರ್ಚೆಗೂ ಮುನ್ನವೇ ನಾನೇ ಐದು ವರ್ಷ ಸಿಎಂ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ. ಮಾತು ಮುಂದುವರೆಸಿದ ಸಿದ್ದರಾಮಯ್ಯ,...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img