Friday, June 12, 2026

#congress government

ಕೈನಲ್ಲಿ ದಿಡೀರ್ ಬೆಳವಣಿಗೆ ಸಿಎಂ, ಡಿಸಿಎಂಗೆ ಹೈಕಮಾಂಡ್ ಬುಲಾವ್? : ಬದಲಾಗುತ್ತಾ ನಾಯಕತ್ವ?

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ತಾತ್ಕಾಲಿಕವಾಗಿ ಸ್ವಲ್ಪ ತಣ್ಣಗಾಗಿದ್ದರೂ ಕೂಡ ಮುಂದಿನ ಯಾವುದೇ ಕ್ಷಣದಲ್ಲಾದರೂ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಮೊದಲ ಹಂತದಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಮಾಹಿತಿ ಸಂಗ್ರಹಿಸಿದೆ. ಕಳೆದ ವಾರವಷ್ಟೇ ರಾಜ್ಯ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಶಾಸಕರ ಅಸಮಾಧಾನ, ಸಚಿವರ...

ಅಣ್ಣನ ಶ್ರಮಕ್ಕೆ ಫಲ ಸಿಗುತ್ತೆ ಎಂದ ಡಿ.ಕೆ ಸುರೇಶ್! : ಬಮೂಲ್ ಅಧ್ಯಕ್ಷರ ಹೊಸ ಪಟ್ಟು..

ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರೀ ಚರ್ಚೆ ಆಗುತ್ತಿದೆ. ನಂದಿ ಬೆಟ್ಟದ ಕ್ಯಾಬಿನೆಟ್ ಸಭೆಗೂ ಮುನ್ನ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ್ದರು. ಈ ಹೇಳಿಕೆಗೆ ಪ್ರತಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಐ ಹ್ಯಾವ್ ನೋ ಅದರ್ ಆಪ್ಷನ್ ಎನ್ನುವ ಮೂಲಕ...

“ಸಿದ್ದರಾಮಯ್ಯನವ್ರೇ ನೀವು ಔಟ್‌ ಗೋಯಿಂಗ್‌‌ ಸಿಎಂ ಅಂತ ಸೂಚನೆ ಸಿಕ್ತಾ..? : ಮಂತ್ರಿಗಳು ನಿಮ್ಮ ಮಾತಿಗೆ ಯಾರೂ ಕ್ಯಾರೇ ಅನ್ತಿಲ್ಲಾ”

ಬೆಂಗಳೂರು : ಜಿಲ್ಲೆಗಳಲ್ಲಿ ಹೇಗೆ ರಾಜ್ಯ ಸರ್ಕಾರದ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ, ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಕಾನೂನು ಸುವ್ಯವಸ್ಥೆಯ ಬಗ್ಗೆ ವಿವರ ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಡಿಸಿ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒಗಳ ಸಭೆಯನ್ನು ನಡೆಸಿದ್ದಾರೆ. ಪ್ರಮುಖವಾಗಿ ಸಂಪೂರ್ಣ ರಾಜ್ಯದ ಪ್ರಗತಿ ಪರಿಶೀಲನಾ ಸಭೆಯಂತೆ ಹೇಳಲಾಗುವ ಇದರಲ್ಲಿ...

ಇದು ಒಂದೆರಡು ಸಾವಿನ ವಿಚಾರ ಮಾತ್ರವಲ್ಲ ಕರಾವಳಿಗೆ ಬಿದ್ದ ಕೊಡಲಿ ಪೆಟ್ಟು : ಇದಕ್ಕೆಲ್ಲ ಬಿಜೆಪಿಯೇ ಕಾರಣ : ಡಿಸಿಎಂ ಡಿಕೆಶಿ ಕಳವಳ..!

ಬೆಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಗಂಭೀರವಾದ ನಿಲುವನ್ನು ತಾಳಿದ್ದು, ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಿದೆ. ನಗರ ಪೊಲೀಸ್‌ ಆಯುಕ್ತ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರಕ್ಕಾಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದೆ. ಇನ್ನೂ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ...

ವೋಟು ಕೊಟ್ಟವರನ್ನ ರಕ್ಷಿಸದ ನೀವು, ಇತರೆ ಕೋಮುಗಳ ಮೇಲೆ ವಿಷ ಕಕ್ಕುತ್ತಿದ್ದೀರಿ ; ಸಿಎಂ ವಿರುದ್ಧ ದಳಪತಿ ಆಕ್ರೋಶ..!

ಬೆಂಗಳೂರು : ಕರಾವಳಿ ಪ್ರದೇಶ ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಆರೋಪವನ್ನು ವಿಪಕ್ಷಗಳು ಮಾಡುತ್ತಿವೆ. ಕಳೆದ ತಿಂಗಳಷ್ಟೆ ಹಿಂದೂಪರ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆಯಾಗಿತ್ತು. ಬಳಿಕ ಈ ಸಮಯದಲ್ಲಿ ಮುಸ್ಲಿಂ ಸಮುದಾಯದ ಅಬ್ದುಲ್‌ ರಹೀಂ ಹತ್ಯೆಯಾಗಿದ್ದು, ಗೃಹ ಇಲಾಖೆಯು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲೂ ವಿಫಲತೆ ಕಂಡಿದೆ...

ದೂರವಾಯ್ತಾ ದಶಕಗಳ ಮುನಿಸು..? : ಇಲ್ಲಿದೆ ನೋಡಿ ಸಿದ್ದರಾಮಯ್ಯ – ಬಿಕೆ ಹರಿಪ್ರಸಾದ್‌ ಭೇಟಿಯ ಇನ್‌ಸೈಡ್‌ ಕಹಾನಿ..!

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆಯೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಿಢೀರ್‌ ಆಗಿ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಇನ್ನೂ ಪ್ರಮುಖವಾಗಿ ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಬಗ್ಗೆಯೂ ಉಭಯ ನಾಯಕರು ಗಂಭೀರವಾಗಿ ಮಾತುಕತೆ ನಡೆಸಿದ್ದಾರೆ....

ಸಸ್ಪೆಂಡ್‌ ಆಗಿದ್ದ ಎಂಎಲ್‌ಎಗಳಿಗೆ ಮತ್ತೆ ಖಾದರ್‌ ಪವರ್‌ : ಬಿಜೆಪಿ ಶಾಸಕರ ವನವಾಸ ಅಂತ್ಯಗೊಳಿಸಿದ ಸ್ಪೀಕರ್‌..!

ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ್ದ ಕಾರಣಕ್ಕಾಗಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಆದರೆ ಎರಡು ತಿಂಗಳ ಬಳಿಕ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಯು.ಟಿ ಖಾದರ್ ಹಿಂಪಡೆದಿದ್ದಾರೆ. ರವಿವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ ಖಾದರ್ ನೇತೃತ್ವದಲ್ಲಿ,...

 ರಾಜ್ಯದ ಗೃಹಲಕ್ಷ್ಮಿಯರಿಗೆ 200ರೂ. ಜೊತೆ ಇನ್ನೊಂದು‌ ಗುಡ್‌ ನ್ಯೂಸ್ : ಸಚಿವೆ ಹೆಬ್ಬಾಳ್ಕರ್‌ ಘೋಷಣೆ ಏನು..?

ಬೆಂಗಳೂರು : ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ “ಗೃಹಲಕ್ಷ್ಮೀ ಸಂಘ” ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಹತ್ವದ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ...

 ಯಾರಾಗ್ತಾರೆ ಖಾಕಿ ದಂಡನಾಯಕ : ಇವರಿಬ್ರಲ್ಲಿ ಯಾರಿಗೆ ಒಲಿಯುತ್ತೆ ಮಹತ್ವದ ಹುದ್ದೆ..?

ಬೆಂಗಳೂರು : ರಾಜ್ಯದಲ್ಲಿ ಪೊಲೀಸ್‌ ಇಲಾಖೆಯಲ್ಲಿನ ಮಹತ್ವದ ಜವಾಬ್ದಾರಿಯಾಗಿರುವ ಪೊಲೀಸ್‌ ಮಹಾನಿರ್ದೇಶಕ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಹಾಲಿ ಡಿಜಿಪಿಯಾಗಿರುವ ಅಲೋಕ್‌ ಮೋಹನ್‌ ಅವರ ಅಧಿಕಾರಾವಧಿಯು ಇದೇ ಮೇ ತಿಂಗಳ 21ಕ್ಕೆ ಅಂತ್ಯವಾಗಲಿದ್ದು, ಅವರ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಯಾರನ್ನು ಪ್ರತಿಷ್ಠಾಪಿಸಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ. ಹಿರಿತನದ ಆಧಾರದಲ್ಲಿಯೇ ನೇಮಕಾತಿ...

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img