Tuesday, August 25, 2026

#congress government

ಒಬ್ಬನಿಗೇ 30 ಸೈಟ್ ಮುಡಾ ಕರ್ಮಕಾಂಡ 2.O : E.D ಮಾಡಿರುವ ಮುಡಾ ಪಟ್ಟಿಯಲ್ಲಿ ಶಾಕಿಂಗ್‌ ಅಂಶ!

ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ ಅಂದ್ರೆ ಅದು ಮುಡಾ ಹಗರಣ. ಇದರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಕೂಡ ಹಾಕಿತ್ತು. ಇದೀಗ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ. ಮುಡಾ ಹಗರಣಕ್ಕೆ...

GTD ಕುಟುಂಬದ ವಿರುದ್ಧ ಸೇಡು ಸಿಎಂ ವಾಮ ಮಾರ್ಗ?

ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಟಿಡಿ ಕುಟುಂಬದ ವಿರುದ್ಧ ಹಳೆ ಸೇಡು ತೀರಿಸಿಕೊಳ್ಳಲು ಸಿಎಂ ವಾಮ ಮಾರ್ಗ ಬಳಸಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಇದಕ್ಕೆ ಕಾರಣವಾಗಿರುವುದು ಸಹಕಾರ ಸಚಿವ ಕೆಎನ್‌ ರಾಜಣ್ಣ ಆಡಿರುವ ಮಾತುಗಳು. ಸಹಕಾರ ಕ್ಷೇತ್ರ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವಿನ ರಹಸ್ಯವನ್ನು ರಾಜಣ್ಣ ಬಹಿರಂಗಪಡಿಸಿದ್ದಾರೆ. ಸಿಎಂ ಆಪ್ತರಾಗಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ,...

ಕೈನಲ್ಲಿ ದಿಡೀರ್ ಬೆಳವಣಿಗೆ ಸಿಎಂ, ಡಿಸಿಎಂಗೆ ಹೈಕಮಾಂಡ್ ಬುಲಾವ್? : ಬದಲಾಗುತ್ತಾ ನಾಯಕತ್ವ?

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ತಾತ್ಕಾಲಿಕವಾಗಿ ಸ್ವಲ್ಪ ತಣ್ಣಗಾಗಿದ್ದರೂ ಕೂಡ ಮುಂದಿನ ಯಾವುದೇ ಕ್ಷಣದಲ್ಲಾದರೂ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಮೊದಲ ಹಂತದಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಮಾಹಿತಿ ಸಂಗ್ರಹಿಸಿದೆ. ಕಳೆದ ವಾರವಷ್ಟೇ ರಾಜ್ಯ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಶಾಸಕರ ಅಸಮಾಧಾನ, ಸಚಿವರ...

ಅಣ್ಣನ ಶ್ರಮಕ್ಕೆ ಫಲ ಸಿಗುತ್ತೆ ಎಂದ ಡಿ.ಕೆ ಸುರೇಶ್! : ಬಮೂಲ್ ಅಧ್ಯಕ್ಷರ ಹೊಸ ಪಟ್ಟು..

ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರೀ ಚರ್ಚೆ ಆಗುತ್ತಿದೆ. ನಂದಿ ಬೆಟ್ಟದ ಕ್ಯಾಬಿನೆಟ್ ಸಭೆಗೂ ಮುನ್ನ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ್ದರು. ಈ ಹೇಳಿಕೆಗೆ ಪ್ರತಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಐ ಹ್ಯಾವ್ ನೋ ಅದರ್ ಆಪ್ಷನ್ ಎನ್ನುವ ಮೂಲಕ...

“ಸಿದ್ದರಾಮಯ್ಯನವ್ರೇ ನೀವು ಔಟ್‌ ಗೋಯಿಂಗ್‌‌ ಸಿಎಂ ಅಂತ ಸೂಚನೆ ಸಿಕ್ತಾ..? : ಮಂತ್ರಿಗಳು ನಿಮ್ಮ ಮಾತಿಗೆ ಯಾರೂ ಕ್ಯಾರೇ ಅನ್ತಿಲ್ಲಾ”

ಬೆಂಗಳೂರು : ಜಿಲ್ಲೆಗಳಲ್ಲಿ ಹೇಗೆ ರಾಜ್ಯ ಸರ್ಕಾರದ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ, ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಕಾನೂನು ಸುವ್ಯವಸ್ಥೆಯ ಬಗ್ಗೆ ವಿವರ ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಡಿಸಿ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒಗಳ ಸಭೆಯನ್ನು ನಡೆಸಿದ್ದಾರೆ. ಪ್ರಮುಖವಾಗಿ ಸಂಪೂರ್ಣ ರಾಜ್ಯದ ಪ್ರಗತಿ ಪರಿಶೀಲನಾ ಸಭೆಯಂತೆ ಹೇಳಲಾಗುವ ಇದರಲ್ಲಿ...

ಇದು ಒಂದೆರಡು ಸಾವಿನ ವಿಚಾರ ಮಾತ್ರವಲ್ಲ ಕರಾವಳಿಗೆ ಬಿದ್ದ ಕೊಡಲಿ ಪೆಟ್ಟು : ಇದಕ್ಕೆಲ್ಲ ಬಿಜೆಪಿಯೇ ಕಾರಣ : ಡಿಸಿಎಂ ಡಿಕೆಶಿ ಕಳವಳ..!

ಬೆಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಗಂಭೀರವಾದ ನಿಲುವನ್ನು ತಾಳಿದ್ದು, ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಿದೆ. ನಗರ ಪೊಲೀಸ್‌ ಆಯುಕ್ತ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರಕ್ಕಾಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದೆ. ಇನ್ನೂ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ...

ವೋಟು ಕೊಟ್ಟವರನ್ನ ರಕ್ಷಿಸದ ನೀವು, ಇತರೆ ಕೋಮುಗಳ ಮೇಲೆ ವಿಷ ಕಕ್ಕುತ್ತಿದ್ದೀರಿ ; ಸಿಎಂ ವಿರುದ್ಧ ದಳಪತಿ ಆಕ್ರೋಶ..!

ಬೆಂಗಳೂರು : ಕರಾವಳಿ ಪ್ರದೇಶ ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಆರೋಪವನ್ನು ವಿಪಕ್ಷಗಳು ಮಾಡುತ್ತಿವೆ. ಕಳೆದ ತಿಂಗಳಷ್ಟೆ ಹಿಂದೂಪರ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆಯಾಗಿತ್ತು. ಬಳಿಕ ಈ ಸಮಯದಲ್ಲಿ ಮುಸ್ಲಿಂ ಸಮುದಾಯದ ಅಬ್ದುಲ್‌ ರಹೀಂ ಹತ್ಯೆಯಾಗಿದ್ದು, ಗೃಹ ಇಲಾಖೆಯು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲೂ ವಿಫಲತೆ ಕಂಡಿದೆ...

ದೂರವಾಯ್ತಾ ದಶಕಗಳ ಮುನಿಸು..? : ಇಲ್ಲಿದೆ ನೋಡಿ ಸಿದ್ದರಾಮಯ್ಯ – ಬಿಕೆ ಹರಿಪ್ರಸಾದ್‌ ಭೇಟಿಯ ಇನ್‌ಸೈಡ್‌ ಕಹಾನಿ..!

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆಯೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಿಢೀರ್‌ ಆಗಿ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಇನ್ನೂ ಪ್ರಮುಖವಾಗಿ ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಬಗ್ಗೆಯೂ ಉಭಯ ನಾಯಕರು ಗಂಭೀರವಾಗಿ ಮಾತುಕತೆ ನಡೆಸಿದ್ದಾರೆ....

ಸಸ್ಪೆಂಡ್‌ ಆಗಿದ್ದ ಎಂಎಲ್‌ಎಗಳಿಗೆ ಮತ್ತೆ ಖಾದರ್‌ ಪವರ್‌ : ಬಿಜೆಪಿ ಶಾಸಕರ ವನವಾಸ ಅಂತ್ಯಗೊಳಿಸಿದ ಸ್ಪೀಕರ್‌..!

ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ್ದ ಕಾರಣಕ್ಕಾಗಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಆದರೆ ಎರಡು ತಿಂಗಳ ಬಳಿಕ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಯು.ಟಿ ಖಾದರ್ ಹಿಂಪಡೆದಿದ್ದಾರೆ. ರವಿವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ ಖಾದರ್ ನೇತೃತ್ವದಲ್ಲಿ,...

 ರಾಜ್ಯದ ಗೃಹಲಕ್ಷ್ಮಿಯರಿಗೆ 200ರೂ. ಜೊತೆ ಇನ್ನೊಂದು‌ ಗುಡ್‌ ನ್ಯೂಸ್ : ಸಚಿವೆ ಹೆಬ್ಬಾಳ್ಕರ್‌ ಘೋಷಣೆ ಏನು..?

ಬೆಂಗಳೂರು : ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ “ಗೃಹಲಕ್ಷ್ಮೀ ಸಂಘ” ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಹತ್ವದ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ...
- Advertisement -spot_img

Latest News

ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಮಾಜಿ ಸಿಎಂ ಸಿದ್ದರಾಮಯ್ಯ

Political News: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ" ಕಾರ್ಯಕ್ರಮದಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ...
- Advertisement -spot_img