ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿನ ಮಹತ್ವದ ಜವಾಬ್ದಾರಿಯಾಗಿರುವ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಹಾಲಿ ಡಿಜಿಪಿಯಾಗಿರುವ ಅಲೋಕ್ ಮೋಹನ್ ಅವರ ಅಧಿಕಾರಾವಧಿಯು ಇದೇ ಮೇ ತಿಂಗಳ 21ಕ್ಕೆ ಅಂತ್ಯವಾಗಲಿದ್ದು, ಅವರ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಯಾರನ್ನು ಪ್ರತಿಷ್ಠಾಪಿಸಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ.
ಹಿರಿತನದ ಆಧಾರದಲ್ಲಿಯೇ ನೇಮಕಾತಿ...
ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ...
ಹಾಸನ : ಜೆಡಿಎಸ್ ಪಕ್ಷದಲ್ಲಿದ್ದುಕೊಂಡು ದಳಪತಿಗಳ ರಕ್ಷಣೆಗೆ ನಿಲ್ಲುತ್ತಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಸೇರಿದ್ದರು. ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಹೊತ್ತಿನಲ್ಲಿಯೇ ಮತ್ತೆ ಸಂಪುಟ ವಿಸ್ತರಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಕಳಪೆ ಸಾಧನೆ ಮಾಡಿರುವ ಮಂತ್ರಿಗಳನ್ನು ಕೈ ಬಿಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್...
ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗ್ಯಾಂಗ್ ಎಲ್ಲೋ ಕುಳಿತು ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...
ಹುಬ್ಬಳ್ಳಿ: ಕಾಂಗ್ರೆಸ್ ಗೆ ಹಿಂದುಗಳ ಹಬ್ಬ ಆಚರಣೆ ಬಂದರೆ ಕಾನೂನುಗಳು ನೆನಪಾಗುತ್ತವೆ. ಗಣಪತಿ ಹಬ್ಬದ ಪ್ರಸಾದಕ್ಕೆ FSSAI ಅನುಮತಿ ಕಡ್ಡಾಯ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕಿಡಿ ಕಾರಿದರು.
https://youtu.be/37-y-anFr1I?si=hVpdclMGa3bTrftZ
ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಸ್ಲಿಂ ಹಬ್ಬ ಹರಿದನಗಳ ಸಂದರ್ಭದಲ್ಲಿ ಇಂತಹ ಕಾನೂನು ಸರ್ಕಾರಕ್ಕೆ ನೆನಪಿಗೆ ಇರುವುದಿಲ್ಲ. ಹಿಂದೂಗಳ ಹಬ್ಬ...
ಮೊನ್ನೆ ನಡೆದ ಕೆಪಿಎಸ್ಸಿ ಪರೀಕ್ಷೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಮರು ಪರೀಕ್ಷೆಗೆ ಒತ್ತಾಯಿಸಿ ಸಾವಿರಾರು ಅಭ್ಯರ್ಥಿಗಳ ಹಾಗೂ ಕನ್ನಡ ಪರ ಹೋರಾಟಗಾರರು ಫ್ರೀಡಂ ಪಾರ್ಕ್ನಲ್ಲಿ ಹೋರಾಟ ನಡೆಸಿದ್ರು. ಅಭ್ಯರ್ಥಿಗಳ ಪ್ರತಿಭಟನೆಗೆ ಮಣಿದಿರೋ ರಾಜ್ಯ ಸರ್ಕಾರ ಮರುಪರೀಕ್ಷೆ ನಡೆಸಲು ತೀರ್ಮಾನ ಮಾಡಿದೆ. ಕೆಪಿಎಸ್ಸಿ ಎಡವಟ್ಟಿನ ವಿರುದ್ಧ ಹೋರಾಟ ನಡೆಸಿದ್ದ ಅಭ್ಯರ್ಥಿಗಳಿಗೆ ಜಯ ಸಿಕ್ಕಿದೆ
384 ಕೆಎಎಸ್ ಗೆಜೆಟೆಡ್...
ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಆದ್ರೆ, ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಹೊಲಿಸಿದರಂತೆ ಅನ್ನುವಂತೆ ರಾಜ್ಯ ಕಾಂಗ್ರೆಸ್ನಲ್ಲಿ ದಿನದಿಂದ ದಿನಕ್ಕೆ ಸಎಂ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ...
ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಂತಸದ ಸುದ್ದಿ ತಂದಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭಾವಿಗಳಾದ ಮಹಿಳೆಯರಿಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಬುದಂತೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿಯ ಅವಕಾಶ ಒಂದನ್ನ ಯಜಮಾನಿಯರಿಗೆ ಕಲ್ಪಿಸಿಕೊಟ್ಟಿದ್ದಾರೆ.
ಹೌದು ವೀಕ್ಷಕರೇ... ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಇದೀಗ ಬಂಪರ್...
ಬೆಂಗಳೂರು: ಆಡಾಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ನಡುವಿನ ಪ್ರಾಸಿಕ್ಯೂಷನ್ ವಾಕ್ಸಮರ ತಾರಕಕ್ಕೇರಿದೆ. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸಚಿವರು ಹಾಗೂ ಶಾಸಕರು ಪರೇಡ್ ನಡೆಸುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.
https://youtu.be/i3Ookrf9940?si=uQBhW4-2LvH58-_P
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ...
ನವದೆಹಲಿ: ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರು. ನಾಡಪ್ರಭು ಎಂದು ಅವರನ್ನು ಗೌರವಿಸುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಅವರು, ಕರ್ನಾಟಕವು ಕೆಂಪೇಗೌಡರ ಜಯಂತಿಯನ್ನು ಆಚರಿಸುವ ಮೂಲಕ ಅವರು ಆ ದಿನಗಳಲ್ಲಿ ನೀರಾವರಿಗೆ ಕೊಟ್ಟ ವ್ಯವಸ್ಥೆ, ನಗರ ನಿರ್ಮಾಣಕ್ಕೆ ಕೊಟ್ಟ ಕೊಡುಗೆ,...